Webdunia - Bharat's app for daily news and videos

Install App

ಯುವತಿಗೆ ಅಸಭ್ಯ ಸಂದೇಶ : ಸಬ್ ಇನ್ಸ್ ಪೆಕ್ಟರ್ ಅಮಾನತು

Webdunia
ಶನಿವಾರ, 27 ಫೆಬ್ರವರಿ 2016 (09:07 IST)
ದೂರು ದಾಖಲಿಸಲು ಬಂದಿದ್ದ ಯುವತಿಗೆ ಅಸಭ್ಯ ಮೊಬೈಲ್ ಸಂದೇಶ ಕಳುಹಿಸಿದ ಆರೋಪದ ಮೇಲೆ ಸಬ್ 
ಇನ್ಸೆಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ. 
 
ಆರೋಪಿಯನ್ನು ಬೈಯ್ಯಪ್ಪನ ಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಸೋಮಶೇಖರ್ ಎಂದು ಗುರುತಿಸಲಾಗಿದ್ದು ವಂಚನೆಗೊಳಗಾಗಿದ್ದ ಯುವತಿಯೊಬ್ಬಳು ಈ ಕುರಿತು ಪ್ರಕರಣ ದಾಖಲಿಸಲು ಬಂದಿದ್ದಳು. ತಮ್ಮಿಂದ ಹಣ ಪಡೆದು ಹಿಂತಿರುಗಿಸಲಾಗಿಲ್ಲ ಎಂದು ಆಕೆ ದೂರು ದಾಖಲಿಸಿದ್ದಳು. ದೂರು ಸ್ವೀಕರಿಸಿದ ಸೋಮಶೇಖರ್ ಲಂಚ ನೀಡುವಂತೆ ಬೇಡಿ ಇಟ್ಟಿದ್ದರು. 
 
ಬಳಿಕ ಆಕೆಯ ಮೊಬೈಲ್‌ಗೆ ಅಶ್ಲೀಲ ಸಂದೇಶ  ಕಳುಹಿಸಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ. 
 
ಈ ಕುರಿತು ಯುವತಿ ದೂರು ದಾಖಲಿಸಿದ್ದು ತನಿಖೆ ಪ್ರಗತಿಯಲ್ಲಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments