Webdunia - Bharat's app for daily news and videos

Install App

ಸಿನಿಮೀಯ ರೀತಿಯಲ್ಲಿ ಜೀವ ಉಳಿಸಿಕೊಂಡ ರೌಡಿಶೀಟರ್ ಜೆಸಿಬಿ ನಾರಾಯಣ

Webdunia
ಬುಧವಾರ, 8 ಡಿಸೆಂಬರ್ 2021 (18:52 IST)
ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದಾರೆ. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಕಾರು ಗಟ್ಟಿಯಾಗಿ ಹಲ್ಲೆಗೆ ಯತ್ನಿಸಿದ್ದಾರೆ.ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ನ್ಯಾಟೋರಿಯಸ್ ರೌಡಿಶೀಟರ್ ಜೆಸಿಬಿ ನಾರಾಯಣನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಕೂಡಲೆ ಅಂತರದಲ್ಲಿ ರೌಡಿಶೀಟರ್ ಜೆಸಿಬಿ ನಾರಾಯಣ ಪಾರಾದ ಘಟನೆ ನಡೆದಿದೆ.
 
ಬೆಂಗಳೂರಿನ ಹುಳಿಮಾವು ಡಿಎಲ್ಎಫ್ ರಸ್ತೆಯಲ್ಲಿ ಜೆಸಿಬಿ ನಾರಾಯಣ ಬರುವ ಮಾಹಿತಿ ಅರಿತ ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಜೆಸಿಬಿ ನಾರಾಯಣನ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕಾಯುತ್ತಿದ್ದಾರೆ. ಜೆಸಿಬಿ ನಾರಾಯಣನ ಕಾರು ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಜೆಸಿಬಿ ನಾರಾಯಣ ಅಪಾಯದ ಮುನ್ಸೂಚನೆ ಅರಿತು ಕೂಡಲೇ ಸಿನಿಮೀಯ ರೀತಿಯಲ್ಲಿ ಕಾರು ರಿವರ್ಸ್ ತೆಗೆದುಕೊಂಡು ಎಸ್ಪೇಪ್ ಆಗಿದ್ದಾನೆ. ಕೂಡಲೆ ಅಂತರದಲ್ಲಿ ಜೀವ ಉಳಿದಿದೆ. ನಾಲ್ಕೈದು ಜನ ದುಷ್ಕರ್ಮಿಗಳ ಚಲನವಲನ, ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಅಟ್ಯಾಕ್‌ಗೆ ಯತ್ನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಹಾಕಿದ್ದ ಸ್ಕೆಚ್ ಮಿಸ್ ಆಕ್ತಿದ್ದಂತೆ ದುಷ್ಕರ್ಮಿಗಳ ಗ್ಯಾಂಗ್ ಸ್ಥಳದಿಂದ ಕಾಲ್ಕಿತ್ತಿದೆ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಕ್ಯಾಮರಾವಾಳಿ ಹಾಗೂ ದೂರನ್ನ ಪ್ರದರ್ಶನಕ್ಕಾಗಿ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments