Webdunia - Bharat's app for daily news and videos

Install App

ರುದ್ರೇಶ್ ಹತ್ಯೆ ಖಂಡಿಸಿ ಸರಣಿ ಹೋರಾಟಕ್ಕೆ ಬಿಜೆಪಿ ಸಜ್ಜು

Webdunia
ಸೋಮವಾರ, 17 ಅಕ್ಟೋಬರ್ 2016 (20:06 IST)
ಹಾಡುಹಗಲೇ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ ಹತ್ಯೆ ಖಂಡಿಸಿ ಸರಣಿ ಹೋರಾಟ ನಡೆಸಲು ರಾಜ್ಯ ಬಿಜೆಪಿ ಘಟಕ ಸಜ್ಜಾಗಿದೆ.
 
ಮಾಜಿ ಡಿಸಿಎಂ ಆರ್.ಅಶೋಕ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕರು ಸರಣಿ ಹೋರಾಟ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ. ನಾಳೆ ಶಿವಾಜಿನಗರದಾದ್ಯಂತ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ ಶವಯಾತ್ರೆ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ 19 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 
 
ಅಕ್ಟೋಬರ್ 20 ರಂದು ರಾಜ್ಯ ಬಿಜೆಪಿ ನಿಯೋಗದಿಂದ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
 
ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ (35) ಕೊಲೆ ಪ್ರಕರಣ ತ್ರೀವ್ರಸ್ವರೂಪ ಪಡೆದುಕೊಂಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇಂದು ಶಿವಾಜಿನಗರ ಬಂದ್‌ಗೆ ಕರೆ ನೀಡಿದ್ದು, ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಯಾರೆಲ್ಲಾ ಇಸಿಜಿ ಮಾಡಿಸಬೇಕು, ಯಾರು ಮಾಡಿಸಬೇಕಿಲ್ಲ: ಡಾ ಸಿಎನ್ ಮಂಜುನಾಥ್ ಸಲಹೆ ಕೇಳಿ

ಏನಾರಾ ಆಗ್ಲೀ ಜನ ಬಿಯರ್ ಕುಡೀಬೇಕು, ಆದಾಯ ಹೆಚ್ಚಬೇಕು: ಸರ್ಕಾರದ ಹೊಸ ರೂಲ್ಸ್ ಏನು ನೋಡಿ

ಅಮೆರಿಕಾದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ರುಂಡ ಕತ್ತರಿಸಿದ ಸಹೋದ್ಯೋಗಿ: ಗುಂಡಿಗೆ ಗಟ್ಟಿ ಇದ್ದರೆ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments