Webdunia - Bharat's app for daily news and videos

Install App

ರೌಡಿ ಶೀಟರ್ಸ್, ಪುಡಿ ರೌಡಿಗಳಿಗೆ ಖಡಕ್ ವಾರ್ನಿಂಗ್

Webdunia
ಮಂಗಳವಾರ, 27 ಆಗಸ್ಟ್ 2019 (16:24 IST)
ರೌಡಿಗಳಿಗೆ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ.  

ಗೌರಿ ಗಣೇಶ ಹಾಗೂ ಮೊಹರಂ ಹಬ್ಬಗಳ ಹಿನ್ನಲೆ ದಾವಣಗೆರೆಯಲ್ಲಿ ರೌಡಿಗಳ ಪೆರೇಡ್ ನಡೆಸಲಾಯಿತು.

ದಾವಣಗೆರೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಎಸ್ಪಿ ಹನುಮಂತರಾಯ ಅವರು ಸ್ಥಳೀಯ ರೌಡಿಶೀಟರ್ ಗಳಿಗೆ ವಾರ್ನ್ ಮಾಡಿದರು.

ಹಬ್ಬ ಹರಿದಿನಗಳಂದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆ ನೀಡಿದ್ರು. ಸೆಪ್ಟೆಂಬರ್ 1 ರಿಂದ ಗೌರಿ ಗಣೇಶ ಹಬ್ಬ ಹಾಗೂ 10 ರಂದು ಮೊಹರಂ ಹಬ್ಬ ಶುರುವಾಗಲಿದೆ.

ಕಾನೂನು ಸವ್ಯವಸ್ಥೆ ದೃಷ್ಟಿಯಿಂದ ಮುಂಜಾಗ್ರತವಾಗಿ ರೌಡಿ ಪೆರೇಡ್ ನಡೆಸಲಾಗಿದೆ. ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಎಸ್ಪಿ ಹೇಳಿದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments