Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ - ಕಾಂಗ್ರೆಸ್ ವ್ಯಂಗ್ಯ

ರಾಜ್ಯದಲ್ಲಿ ಸಿಎಂ  ಬದಲಾವಣೆ ವದಂತಿ - ಕಾಂಗ್ರೆಸ್ ವ್ಯಂಗ್ಯ
bangalore , ಮಂಗಳವಾರ, 9 ಆಗಸ್ಟ್ 2022 (15:50 IST)
ಸಿಎಂ ಬಸವರಾಜ್ ಬೊಮ್ಮಾಯಿ ಬದಲಾಗಲಿದ್ದಾರೆಂದು ಕಾಂಗ್ರೇಸ್ ಕಾಲೆಳೆದಿದೆ.ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ.40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವುದು ಸಾಧ್ಯದಲ್ಲಿದೆ.ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡುತ್ತಿಲ್ಲ.ಯಾರಲ್ಲೂ ಸಂಭ್ರಮ ಇಲ್ಲದಿರುವುದೇ ಇದಕ್ಕೆ ನಿದರ್ಶನವಾಗಿದೆ ಎಂದು ಟ್ವೀಟ್ ಮೂಲಕ‌ ಸಿಎಂ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವತಂತ್ರ ಅಮೃತ ಮಹೋತ್ಸವಕ್ಕಾಗಿ ಕೈ ನಾಯಕರ ಚರ್ಚೆ