Webdunia - Bharat's app for daily news and videos

Install App

ಮೈತ್ರಿ ಪಕ್ಷಗಳ 13 ಶಾಸಕರ ರಾಜೀನಾಮೆ ವದಂತಿ ವಿಚಾರ ಕೇವಲ ಬ್ಲ್ಯಾಕ್ ಮೇಲ್ ತಂತ್ರ- ಸ್ಪೀಕರ್ ರಮೇಶ್ ಕುಮಾರ್

Webdunia
ಶನಿವಾರ, 6 ಜುಲೈ 2019 (13:19 IST)
ಬೆಂಗಳೂರು : ಮೈತ್ರಿ ಪಕ್ಷಗಳ 13 ಶಾಸಕರ ರಾಜೀನಾಮೆ ವದಂತಿ ವಿಚಾರ ಇದು ಕೇವಲ ಬ್ಲ್ಯಾಕ್ ಮೇಲ್ ತಂತ್ರ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದ್ದಾರೆ.




ವಿಧಾನಸೌಧದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 13 ಶಾಸಕರ ರಾಜೀನಾಮೆ ವಿಚಾರ ಬರೀ ಪುಕಾರು, ಇದು ಕೇವಲ ಬ್ಲ್ಯಾಕ್ ಮೇಲ್ ತಂತ್ರ. ಈವರೆಗೆ ಯಾವುದೇ ಶಾಸಕರು ನನ್ನನ್ನು ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ.


ಶಾಸಕರು ಬ್ಯುಸಿನೆಸ್ ಮಾಡಿಕೊಳ್ಳಲು ಮಾಡ್ತಿರುವ ತಂತ್ರ. ನಾನು ಸಂತೆಯಲ್ಲಿ ಕುಳಿತಿಲ್ಲ, ಸ್ಪೀಕರ್ ಭೇಟಿಗೂ ಒಂದು ಕ್ರಮವಿದೆ. ನನ್ನನ್ನು ಭೇಟಿಯಾಗೋಕೆ ಯಾರೂ ಸಮಯ ಕೇಳಿಲ್ಲ. 13 ಅಲ್ಲ, 30 ಜನರು ಬೇಕಾದರೆ ಸ್ಪೀಕರ್ ಕಚೇರಿಗೆ ಬರಲಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments