Webdunia - Bharat's app for daily news and videos

Install App

ಮೈತ್ರಿ ಪಕ್ಷಗಳ 13 ಶಾಸಕರ ರಾಜೀನಾಮೆ ವದಂತಿ ವಿಚಾರ ಕೇವಲ ಬ್ಲ್ಯಾಕ್ ಮೇಲ್ ತಂತ್ರ- ಸ್ಪೀಕರ್ ರಮೇಶ್ ಕುಮಾರ್

Webdunia
ಶನಿವಾರ, 6 ಜುಲೈ 2019 (13:19 IST)
ಬೆಂಗಳೂರು : ಮೈತ್ರಿ ಪಕ್ಷಗಳ 13 ಶಾಸಕರ ರಾಜೀನಾಮೆ ವದಂತಿ ವಿಚಾರ ಇದು ಕೇವಲ ಬ್ಲ್ಯಾಕ್ ಮೇಲ್ ತಂತ್ರ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದ್ದಾರೆ.




ವಿಧಾನಸೌಧದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 13 ಶಾಸಕರ ರಾಜೀನಾಮೆ ವಿಚಾರ ಬರೀ ಪುಕಾರು, ಇದು ಕೇವಲ ಬ್ಲ್ಯಾಕ್ ಮೇಲ್ ತಂತ್ರ. ಈವರೆಗೆ ಯಾವುದೇ ಶಾಸಕರು ನನ್ನನ್ನು ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ.


ಶಾಸಕರು ಬ್ಯುಸಿನೆಸ್ ಮಾಡಿಕೊಳ್ಳಲು ಮಾಡ್ತಿರುವ ತಂತ್ರ. ನಾನು ಸಂತೆಯಲ್ಲಿ ಕುಳಿತಿಲ್ಲ, ಸ್ಪೀಕರ್ ಭೇಟಿಗೂ ಒಂದು ಕ್ರಮವಿದೆ. ನನ್ನನ್ನು ಭೇಟಿಯಾಗೋಕೆ ಯಾರೂ ಸಮಯ ಕೇಳಿಲ್ಲ. 13 ಅಲ್ಲ, 30 ಜನರು ಬೇಕಾದರೆ ಸ್ಪೀಕರ್ ಕಚೇರಿಗೆ ಬರಲಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments