ವದಂತಿ: ಹೆಲಿಕಾಪ್ಟರ್‌ಗಳಿಂದ ಹಣದ ಸುರಿಮಳೆ ವದಂತಿಯೋ ವದಂತಿ

Webdunia
ಬುಧವಾರ, 29 ಏಪ್ರಿಲ್ 2020 (18:38 IST)
ನವದೆಹಲಿ: ರಾಜ್ಯದಲ್ಲಿ ಕೋರೋನಾ ರೋಗಕ್ಕೆ ಹೆದರಿ ಕಂಗಾಲಿಗರುವ ಜನತೆಗೆ ಮತ್ತೊಂದು ಶಾಕ್ ಜನತೆಗೆ ದೊರೆತಿದೆ.
ಹೆಲಿಕಾಫ್ಟರ್ ಮನಿ ಎಂಬ ಹೆಡ್‌ಲೈನ್‌ನೊಂದಿಗೆ ಚಾನೆಲ್ಲೊಂದು  ಸುದ್ದಿಯನ್ನು ಪ್ರಸಾರಗೊಳಿಸಿತ್ತು. ಇದರಲ್ಲಿ ಸರ್ಕಾರ ಹೆಲಿಕಾಫ್ಟರ್ ಮೂಲಕ ಹಣವನ್ನು ಸುರಿಸಲಿದೆ ಎನ್ನುವ ವರದಿ ಬಿತ್ತರಿಸಿತ್ತು.
ಸಾಮಾಜಿಕ ಜಾಲ ತಾಣದಲ್ಲಿ ಸುದ್ದಿವಾಹಿನಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ವಾರ್ತಾ ಸಚಿವರಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಕೇಂದ್ರ ಸರಕಾರ ನೋಟಿಸ್ ಜಾರಿ ಮಾಡಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಬಡವರಿಗೆ ಆಗುತ್ತಿರುವ ತೊಂದರೆಗಳನ್ನು ಪರಿಹರಿಸಲು ಪ್ರಧಾನಮಂತ್ರಿ ಮೋದಿ ಸರ್ಕಾರ ಹೆಲಿಕಾಪ್ಟರ್‌ನಿಂದ ಹಣದ ಮಳೆ ಹರಿಸಬಹುದು ಎನ್ನುವ ಸುಳ್ಳು ವರದಿ ಪ್ರಸಾರ ಮಾಡಿತ್ತು. ಇದರಿಂದ ಜನತೆಯಲ್ಲಿ ಆತಂಕ ಉಂಟು ಮಾಡಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments