Webdunia - Bharat's app for daily news and videos

Install App

ವದಂತಿ: ಹೆಲಿಕಾಪ್ಟರ್‌ಗಳಿಂದ ಹಣದ ಸುರಿಮಳೆ ವದಂತಿಯೋ ವದಂತಿ

Webdunia
ಬುಧವಾರ, 29 ಏಪ್ರಿಲ್ 2020 (18:38 IST)
ನವದೆಹಲಿ: ರಾಜ್ಯದಲ್ಲಿ ಕೋರೋನಾ ರೋಗಕ್ಕೆ ಹೆದರಿ ಕಂಗಾಲಿಗರುವ ಜನತೆಗೆ ಮತ್ತೊಂದು ಶಾಕ್ ಜನತೆಗೆ ದೊರೆತಿದೆ.
ಹೆಲಿಕಾಫ್ಟರ್ ಮನಿ ಎಂಬ ಹೆಡ್‌ಲೈನ್‌ನೊಂದಿಗೆ ಚಾನೆಲ್ಲೊಂದು  ಸುದ್ದಿಯನ್ನು ಪ್ರಸಾರಗೊಳಿಸಿತ್ತು. ಇದರಲ್ಲಿ ಸರ್ಕಾರ ಹೆಲಿಕಾಫ್ಟರ್ ಮೂಲಕ ಹಣವನ್ನು ಸುರಿಸಲಿದೆ ಎನ್ನುವ ವರದಿ ಬಿತ್ತರಿಸಿತ್ತು.
ಸಾಮಾಜಿಕ ಜಾಲ ತಾಣದಲ್ಲಿ ಸುದ್ದಿವಾಹಿನಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ವಾರ್ತಾ ಸಚಿವರಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಕೇಂದ್ರ ಸರಕಾರ ನೋಟಿಸ್ ಜಾರಿ ಮಾಡಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಬಡವರಿಗೆ ಆಗುತ್ತಿರುವ ತೊಂದರೆಗಳನ್ನು ಪರಿಹರಿಸಲು ಪ್ರಧಾನಮಂತ್ರಿ ಮೋದಿ ಸರ್ಕಾರ ಹೆಲಿಕಾಪ್ಟರ್‌ನಿಂದ ಹಣದ ಮಳೆ ಹರಿಸಬಹುದು ಎನ್ನುವ ಸುಳ್ಳು ವರದಿ ಪ್ರಸಾರ ಮಾಡಿತ್ತು. ಇದರಿಂದ ಜನತೆಯಲ್ಲಿ ಆತಂಕ ಉಂಟು ಮಾಡಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments