Webdunia - Bharat's app for daily news and videos

Install App

ವದಂತಿ: ಹೆಲಿಕಾಪ್ಟರ್‌ಗಳಿಂದ ಹಣದ ಸುರಿಮಳೆ ವದಂತಿಯೋ ವದಂತಿ

Webdunia
ಬುಧವಾರ, 29 ಏಪ್ರಿಲ್ 2020 (18:38 IST)
ನವದೆಹಲಿ: ರಾಜ್ಯದಲ್ಲಿ ಕೋರೋನಾ ರೋಗಕ್ಕೆ ಹೆದರಿ ಕಂಗಾಲಿಗರುವ ಜನತೆಗೆ ಮತ್ತೊಂದು ಶಾಕ್ ಜನತೆಗೆ ದೊರೆತಿದೆ.
ಹೆಲಿಕಾಫ್ಟರ್ ಮನಿ ಎಂಬ ಹೆಡ್‌ಲೈನ್‌ನೊಂದಿಗೆ ಚಾನೆಲ್ಲೊಂದು  ಸುದ್ದಿಯನ್ನು ಪ್ರಸಾರಗೊಳಿಸಿತ್ತು. ಇದರಲ್ಲಿ ಸರ್ಕಾರ ಹೆಲಿಕಾಫ್ಟರ್ ಮೂಲಕ ಹಣವನ್ನು ಸುರಿಸಲಿದೆ ಎನ್ನುವ ವರದಿ ಬಿತ್ತರಿಸಿತ್ತು.
ಸಾಮಾಜಿಕ ಜಾಲ ತಾಣದಲ್ಲಿ ಸುದ್ದಿವಾಹಿನಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ವಾರ್ತಾ ಸಚಿವರಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಕೇಂದ್ರ ಸರಕಾರ ನೋಟಿಸ್ ಜಾರಿ ಮಾಡಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಬಡವರಿಗೆ ಆಗುತ್ತಿರುವ ತೊಂದರೆಗಳನ್ನು ಪರಿಹರಿಸಲು ಪ್ರಧಾನಮಂತ್ರಿ ಮೋದಿ ಸರ್ಕಾರ ಹೆಲಿಕಾಪ್ಟರ್‌ನಿಂದ ಹಣದ ಮಳೆ ಹರಿಸಬಹುದು ಎನ್ನುವ ಸುಳ್ಳು ವರದಿ ಪ್ರಸಾರ ಮಾಡಿತ್ತು. ಇದರಿಂದ ಜನತೆಯಲ್ಲಿ ಆತಂಕ ಉಂಟು ಮಾಡಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments