Select Your Language

Notifications

webdunia
webdunia
webdunia
webdunia

ಉಪೇಂದ್ರ ಪ್ರಜಾಕೀಯ ಪಕ್ಷಕ್ಕೆ ಮೈಸೂರು ಕೆಆರ್ ಕ್ಷೇತ್ರದ ಅಭ್ಯರ್ಥಿ ಯಾರು ಗೊತ್ತಾ?

ಉಪೇಂದ್ರ ಪ್ರಜಾಕೀಯ ಪಕ್ಷಕ್ಕೆ ಮೈಸೂರು ಕೆಆರ್ ಕ್ಷೇತ್ರದ ಅಭ್ಯರ್ಥಿ ಯಾರು ಗೊತ್ತಾ?
ಬೆಂಗಳೂರು , ಬುಧವಾರ, 7 ಮಾರ್ಚ್ 2018 (09:10 IST)
ಬೆಂಗಳೂರು: ನಟ ಉಪೇಂದ್ರ ಕೆಪಿಜೆಪಿ ಎಂಬ ಪಕ್ಷದಿಂದ ಹೊರಬಂದು ತಮ್ಮದೇ ಪ್ರಜಾಕೀಯ ಎಂಬ ಪಕ್ಷ ಸ್ಥಾಪಿಸಲು ಹೊರಟಿದ್ದಾರೆ. ಇದೀಗ ಈ ಪಕ್ಷದ ಅಭ್ಯರ್ಥಿಗಳು ಯಾರು ಎಂಬ ಕುತೂಹಲ ಅಭಿಮಾನಿಗಳಿದೆ.

ಉಪೇಂದ್ರರೇ ಹೇಳುವಂತೆ ಈ ಪಕ್ಷದ ಅಭ್ಯರ್ಥಿಗಳು ಸಿರಿವಂತರು, ಹೆಸರು ಮಾಡಿದವರು ಆಗಬೇಕಾಗಿಲ್ಲ. ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಉಪೇಂದ್ರ ಹೇಳಿದ್ದಾರೆ.

ಅದೇ ರೀತಿ ಹಲವು ಅಭ್ಯರ್ಥಿಗಳು ಸ್ಪರ್ಧಿಸಲು ರೆಡಿಯಾಗಿದ್ದಾರೆ. ಇದೇ ವೇಳೆ ಮೈಸೂರು ಕೆಆರ್ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ತಾವು ಸ್ಪರ್ಧಿಸಲು ರೆಡಿ ಇರುವುದಾಗಿ, ನಟಿ, ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದಾರೆ. ಇದಕ್ಕೆ ಈಗಾಗಲೇ ತಯಾರಿ ನಡೆಸಿರುವುದಾಗಿಯೂ ಹೇಳಿದ್ದಾರೆ. ಉಪೇಂದ್ರ ಪರಿಕಲ್ಪನೆಯಂತೇ ನಾವು ಕೆಲಸ ಮಾಡಲಿದ್ದೇವೆ ಎಂದು ರೂಪಾ ಅಯ್ಯರ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಹೇಶ್ ಗೌಡ-ಉಪೇಂದ್ರ ನಡುವೆ ಭಿನ್ನಾಭಿಪ್ರಾಯಕ್ಕೆ ನಿಜ ಕಾರಣವೇನು? ಪ್ರಿಯಾಂಕಾ ಉಪೇಂದ್ರ ಹೇಳಿದ ಕಾರಣವಿದು!