`ಸತ್ಯ ಮೇವ ಜಯತೆ’ ಎಂದ ರೂಪಾ

Webdunia
ಶುಕ್ರವಾರ, 24 ಫೆಬ್ರವರಿ 2023 (16:52 IST)
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಜಟಾಪಟಿಗೆ ಸಿಟಿ ಸಿವಿಲ್ ಕೋರ್ಟ್ ಬ್ರೇಕ್ ಹಾಕಿತ್ತು.

ಡಿ. ರೂಪಾ ವಿರುದ್ಧ ಮಾಡಿದ್ದ ಆರೋಪಗಳನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು. ವಿನಾಕಾರಣ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರೋ ರೂಪಾ ಅವರು ಮಾತನಾಡದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ರೋಹಿಣಿ ಸಿಂಧೂರಿ ಅವರ ವಾದ ಆಲಿಸಿದ ಕೋರ್ಟ್ ರೋಹಿಣಿ ಸಿಂಧೂರಿ ಅವರ ವಿರುದ್ಧ ರೂಪಾ ಮಾತನಾಡದಂತೆ ತಡೆಯಾಜ್ಞೆ ನೀಡಿತ್ತು.

ರೂಪಾ ಫೇಸ್ಬುಕ್ ವಾಲ್ನಲ್ಲಿ ತಮ್ಮ ವಾದ ಕೇಳಲು ಅವಕಾಶ ನೀಡಿದ ಕೋರ್ಟ್ಗೆ ನಾನು ಅಬಾರಿಯಾಗಿದ್ದೇನೆ. ಜೊತೆಗೆ ನನ್ನ ಬೆಂಬಲಕ್ಕೆ ನಿಂತವರಿಗೆ ನಾನು ಧನ್ಯವಾದಗಳನ್ನ ತಿಳಿಸಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಮುಂದಿನ ಸುದ್ದಿ
Show comments