Webdunia - Bharat's app for daily news and videos

Install App

ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟಕ್ಕೆ ರುಪ್ಸಾ ನಿರ್ಧಾರ

Webdunia
ಮಂಗಳವಾರ, 24 ಆಗಸ್ಟ್ 2021 (16:23 IST)
ಶಾಲೆ ಪ್ರಾರಂಭವಾಗುತ್ತಿದ್ದಂತೆ ಶುರುವಾಯ್ತು ಸರ್ಕಾರಕ್ಕೆ ಹೊಸ
ಟೆನ್ಷನ್. ಇಂದು ಶಾಸಕರ ಭವನದಲ್ಲಿ ರುಪ್ಸಾ ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಕರೆಯಲಾಗಿತ್ತು.
ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು. ಸರ್ಕಾರಕ್ಕೆ ಈಗಾಗಲೇ ಬೇಡಿಕೆಗಳ ಬಗ್ಗೆ ಸಾಕಷ್ಟು ಮನವಿ ಮಾಡಿದ್ದರೂ ಸಹ ದಶಕಗಳಿಂದ ಹೋರಾಟ ಮಾಡಿಕೊಂಡು ಬಂದ್ರು ಪರಿಹಾರ ಸಿಕ್ಕಿಲ್ಲ.
ಸೆಪ್ಟೆಂಬರ್ ೧೫ ರವರೆಗೆ ಸರ್ಕಾರಕ್ಕೆ ಗಡವು ಕೊಟ್ಟಿದ್ದೇವೆ ಹೀಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಹೋದ್ರೆ ಈ ಭಾರಿ ಉಗ್ರ ಹೋರಾಟ ಮಾಡುವುದಾಗಿ ಖಾಸಗಿ ಶಾಲೆಗಳ ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಬೇಡಿಕೆಗಳು
1999ರ ನಂತರ ಖಾಸಗಿ ಅನುದಾನಿತ ರಹಿತ ಕನ್ನಡ ಮಾಧ್ಯಮ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸುವುದು
ನೂತನ ಪಿಂಚಣಿ ಪದ್ಧತಿಯನ್ನ ರದ್ದುಗೊಳಿಸಿ, ಹಳೆಯ ಪಿಂಚಣಿ ಪದ್ಧತಿಯನ್ನ ಜಾರಿಗೊಳಿಸುವುದು
ಈಗಾಗಲೇ ನಿವೃತ್ತರಾದ ಹಾಗೂ ಮರಣ ಹೊಂದಿದ ೨೦೦೬ ರ ನಂತರದ ನೌಕರರಿಗೆ ತಕ್ಷಣ ಪಿಂಚಣಿ ಜಾರಿಗೊಳಿಸುವುದು
ಜ್ಯೋತಿ ಸಂಜೀವಿನಿ ಯೋಜನೆ ಅನುದಾನಿತ/ ಅನುದಾನ ರಹಿತ ಶಾಲಾ ಕಾಲೇಜು ಸಿಬ್ಬಂದಿಗೆ ವಿಸ್ತರಿಸುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಮ್ಮ ನಾಶ ಮಾಡಿದ್ರೆ ಅರ್ಧ ಪ್ರಪಂಚವನ್ನೇ ಮುಳುಗಿಸ್ತೀವಿ: ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಬೆದರಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಕ್ಕರೆ ಖಾಯಿಲೆ ದೂರ ಮಾಡಲು ಈ ಮೂರು ಅಭ್ಯಾಸ ಸಾಕು ಎನ್ನುತ್ತಾರೆ ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments