Webdunia - Bharat's app for daily news and videos

Install App

ಗ್ರಾಮೀಣ ಪ್ರದೇಶದಲ್ಲಿ ಲಸಿಕೆ ಕೊರತೆ: ವೈದ್ಯ ದೇವಿಪ್ರಸಾದ್ ಕಳವಳ

Webdunia
ಬುಧವಾರ, 25 ಆಗಸ್ಟ್ 2021 (20:42 IST)

ಗ್ರಾಮೀಣ ಭಾಗ ರೀಮೋಟ್ ಏರಿಯಾಗಳು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಲಸಿಕೆ ಕಡಿಮೆ ಪ್ರಮಾಣದಲ್ಲಿ ಆಗ್ತಿದೆ ಎಂದು ವೈದ್ಯ ದೇವಿಪ್ರಸಾದ್ ಶೆಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ನಮ್ಮ ವಾಹನ ಹಳ್ಳಿ ಭಾಗಗಳಿಗೆ ತೆರಳಿ ಲಸಿಕೆ ನೀಡಲಿದೆ. ದಿನನಿತ್ಯ ಒಂದರಿಂದ ಎರಡು ಸಾವಿರ ಲಸಿಕೆ ನೀಡುವ ಗುರಿ ಇದೆ ಎಂದರು.

ನನ್ನ ಅಭಿಪ್ರಾಯದ ಪ್ರಕಾರ ಮುಂದಿನ ಕೆಲ ವಾರಗಳಲ್ಲಿ ಬೇಕಾದಷ್ಟು ಲಸಿಕೆ ಸಿಗಲಿದೆ. ಇನ್ನೂ ದೇವರ ಬಳಿ ಮೂರನೇ ಅಲೆ ಬರಬಾರದು ಅಂತ ಪ್ರಾರ್ಥನೆ ಮಾಡಬೇಕು. ಬರ

ಲ್ಲ ಅಂತಾ ಹೇಳಿದರೆ ಎಲ್ಲರೂ ನಿರ್ಲಕ್ಷ್ಯ ಮಾಡುತ್ತಾರೆ. ಈಗಾಗಲೇ ಏನೇನು ಮಾಡಬೇಕು ಅಂತಾ ತಜ್ಞರ ಸಮಿತಿಯಿಂದ ಸಲಹೆ ಕೊಟ್ಟಿದ್ದೇವೆ ಎಂದು ಅವರು ವಿವರಿಸಿದರು.

ಹಂತ ಹಂತವಾಗಿ ಶಾಲೆ ಆರಂಭ ಮಾಡಬೇಕು ಅಂತಾ ಹೇಳಿದ್ದೇವೆ, ಅದನ್ನ ಸರ್ಕಾರ ಮಾಡುತ್ತಿದೆ. ಎಲ್ಲವನ್ನೂ ಚರ್ಚಿಸಿ ಚಿಕ್ಕಮಕ್ಕಳಿಗೆ ಯಾವಾಗ ಶಾಲೆ ಆರಂಭ ಮಾಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments