Webdunia - Bharat's app for daily news and videos

Install App

ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ: ರಾಜ್ಯಪಾಲರನ್ನು ಭೇಟಿಯಾದ ಸಚಿವ ಪಾಟೀಲ್

Webdunia
ಶುಕ್ರವಾರ, 20 ಮೇ 2016 (15:03 IST)
ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ ವಾಪಸ್ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ.ಪಾಟೀಲ್ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಬೇಟಿಮಾಡಿ ಚರ್ಚೆ ನಡೆಸಿದ್ದಾರೆ.
 
ಕಳೆದ ವಾರವಷ್ಟೇ ರಾಜ್ಯಪಾಲರು ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿ, ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ತಿಳಿಸಿದ್ದರು. ರಾಜ್ಯಪಾಲರನ್ನು ಭೇಟಿಯಾದ ಸಚಿವರು, ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ ಕುರಿತು ವಿವರಣೆ ನೀಡಿದ್ದಾರೆ.
 
ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ರಂಗನಾಥ್ ನೇತೃತ್ವದ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ವಿವಿಗೆ ಪ್ರತ್ಯೇಕ ಕಾಯ್ದೆ ರೂಪಿಸಿ ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ. ಆದರೆ ವಿಧಾನ ಪರಿಷತ್​ನಲ್ಲಿ ಈ ಕಾಯ್ದೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಹೀಗಾಗಿ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಗ್ರಾಮೀಣ ವಿ.ವಿ. ಸ್ಥಾಪನೆಗೆ ಸುಗ್ರಿವಾಜ್ಞೆ ಹೊರಡಿಸಿ, ರಾಜ್ಯಪಾಲರ ಸಹಿಗೆ ಕಳುಹಿಸಿತ್ತು.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments