Webdunia - Bharat's app for daily news and videos

Install App

ಕಲಬುರಗಿ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಜನದಟ್ಟಣೆ

Webdunia
ಬುಧವಾರ, 1 ಏಪ್ರಿಲ್ 2020 (07:37 IST)
ಕಲಬುರಗಿ: ಚೀನಾದಲ್ಲಿ ಶುರುವಾದ ಕೊರೊನಾ ವೈರಸ್ ಈಗ ದೇಶದೆಲ್ಲೆಡೆ ಹರಡಿ ಎಲ್ಲರ ಎದೆಯಲ್ಲೂ ಭಯವನ್ನುಂಟು ಮಾಡಿದೆ. ಜತೆಗೆ ಈಗಾಗಲೇ ಇದಕ್ಕೆ ಜನರು ಕೂಡ ತಮ್ಮ ಜೀವ ಕಳೆದುಕೊಂಡಿದ್ದಾರೆ. ದೇಶದಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಜನ ಮಾತ್ರ ಎಚ್ಚೆತ್ತುಕೊಂಡಿಲ್ಲ.

ಕಲಬುರಗಿ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಲು ಜನ ಮುಗಿ ಬಿದ್ದಿದ್ದಾರೆ. ಲಾಕ್ ಡೌನ್ ಉಲ್ಲಂಘಿಸಿ ತರಕಾರಿ ಖರೀದಿಯಲ್ಲಿ ಜನ ನಿರತರಾಗಿದ್ದಾರೆ. ಇದರಿಂದ ಕಲಬುರಗಿ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಜನದಟ್ಟಣೆ ಉಂಟಾಗಿದೆ.ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಯಾವುದೇ ರೀತಿಯ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮಾರಾಟ, ಖರೀದಿ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments