Webdunia - Bharat's app for daily news and videos

Install App

ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರದಬ್ಬಿ

Webdunia
ಸೋಮವಾರ, 29 ಜುಲೈ 2019 (14:50 IST)
ಉಗ್ರರು ಪತ್ತೆಯಾದ ಹಿನ್ನೆಲೆಯಲ್ಲಿ ಭಯೋತ್ಪಾದನೆ ತೊಲಗಿಸಿ ಅಂತ ಅಭಿಯಾನ ನಡೆಸಲಾಗುತ್ತಿದ್ದು, ಅಕ್ರಮ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರದಬ್ಬುವಂತೆ ಮತ್ತೆ ಒತ್ತಾಯ ಕೇಳಿಬರುತ್ತಿದೆ.

ಉಗ್ರರ ಪತ್ತೆ ಹಿನ್ನಲೆಯಲ್ಲಿ ಭಯೋತ್ಪಾದನೆ ತೊಲಗಿಸಿ ರಾಮನಗರ ರಕ್ಷಿಸಿ ಅಭಿಯಾನ ನಡೆಯಿತು.
ರಾಮನಗರ ನಾಗರಿಕ ಹಿರತಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಭಯೋತ್ಪಾದನೆ ವಿರುದ್ಧ ಪ್ರತಿಭಟನಾ ಮೆರವಣಿಗೆ ಸಾಗಿತು.

ನಗರದ ಹಳೆ ಬಸ್ ನಿಲ್ದಾಣದಿಂದ ಎಸ್ಪಿ ಕಛೇರಿ ವರೆಗೂ ಮೆರವಣಿಗೆ ಜಾಥಾ ನಡೆಯಿತು. ರಾಮನಗರ ಜಿಲ್ಲೆ ಉಗ್ರರ ಅಡಗುತಾಣ ಆಗ್ತಿದೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಿ ಹೊರದಬ್ಬಬೇಕು. ಈ ಬಗ್ಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments