Webdunia - Bharat's app for daily news and videos

Install App

ಮಾಜಿ ಸಿಎಂ ನೋಡಲು ಹೊಸಕೋಟೆಯಲ್ಲಿ ನೂಕುನುಗ್ಗಲು

Webdunia
ಶನಿವಾರ, 6 ಆಗಸ್ಟ್ 2022 (18:55 IST)
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೊಸಕೋಟೆಗೆ ಪಾದಯಾತ್ರೆ ಮೂಲಕ ಹೋಗಿದ್ದಾರೆ. ಹೊಸಕೋಟೆ ತಾಲೂಕಿನ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ  ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೇಸ್ ಮುಖಂಡರು ಬೃಹತ್ ಸೇಬಿನ ಹಾರ ಹಾಕುವ ಮೂಲಕ ಮಾಜಿ ಸಿಎಂ ರನ್ನ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
 
ಇನ್ನು ಹೊಸಕೋಟೆಯಲ್ಲಿತಮ್ಮ ನಾಯಕನಿಗೆ ಕೈಕೊಡಲು ಮತ್ತು ಸೇಬಿಗಾಗಿ ನೂರಾರು ಅಭಿಮಾನಿಗಳು ಮುಗಿಬಿದ್ದದರು.ಅಷ್ಟೇ ಅಲ್ಲದೇ  ಸಿದ್ದರಾಮಯ್ಯ ಆಗಮನದಿಂದ  ಬೆಂಗಳೂರು, ಕೋಲಾರ, ಚಿಂತಾಮಣಿ ಹಾಗೂ ಮಾಲೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿ ವಾಹನಸವಾರರು ಹೈರಾಣಾಗುವಂತಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments