Webdunia - Bharat's app for daily news and videos

Install App

ಕ್ರೀಡಾಳುಗಳಿಗೆ ಸ್ಪೋರ್ಟ್ಸ್ ಕಿಟ್ ಎಸೆದು ಅವಮಾನ ಮಾಡಿದ ಸಚಿವ ಆರ್ ವಿ ದೇಶಪಾಂಡೆ ವಿರುದ್ಧ ಆಕ್ರೋಶ

Webdunia
ಶುಕ್ರವಾರ, 2 ನವೆಂಬರ್ 2018 (08:49 IST)
ಬೆಂಗಳೂರು: ಕಾರವಾರದಲ್ಲಿ ನಡೆದ ಕ್ರೀಡಾ ಕಾರ್ಯಕ್ರಮವೊಂದರಲ್ಲಿ ಯುವ ಕ್ರೀಡಾಳುಗಳಿಗೆ ಸಲ್ಲಬೇಕಿದ್ದ ಕ್ರೀಡಾ ಪರಿಕರಗಳನ್ನು ಎಸೆದು ಅವಮಾನ ಮಾಡಿದ ಸಚಿವ ಆರ್ ವಿ ದೇಶಪಾಂಡೆ ವಿರುದ್ಧ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಗರಂ ಆಗಿದ್ದಾರೆ.

ಸಚಿವರು ಕ್ರೀಡಾ ಪರಿಕರಗಳನ್ನು ಎಸೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಚಿವರ ನಡೆಯನ್ನು ಬಿಜೆಪಿ ಟೀಕಿಸಿದೆ. ಅಷ್ಟೇ ಅಲ್ಲ ಮತ್ತೊಬ್ಬ ಎಚ್ ಡಿ ರೇವಣ್ಣ ಎಂದು ಲೇವಡಿ ಮಾಡಿದೆ. ಹಿಂದೆ ಕೊಡಗು ಪ್ರವಾಹ ಸಂತ್ರಸ್ತರಿಗೆ ಬಿಸ್ಕತ್ ಎಸೆದು ಸಚಿವ ಎಚ್ ಡಿ ರೇವಣ್ಣ ಅವಮಾನ ಮಾಡಿದ್ದು ಭಾರೀ ವಿವಾದವಾಗಿತ್ತು.

ಇದರ ಬಗ್ಗೆ ಕೇಂದ್ರ ಕ್ರೀಡಾ ಸಚಿವ ಹಾಗೂ ಸ್ವತಃ ಕ್ರೀಡಾಳುವಾಗಿರುವ ರಾಜ್ಯವರ್ಧನ್ ಸಿಂಗ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಿಮ್ಮ ಈ ವರ್ತನೆ ನಿಜವಾಗಿಯೂ ಒಪ್ಪಿಕೊಳ್ಳುವಂತಹದ್ದಲ್ಲ. ಮಿ. ದೇಶಪಾಂಡೆ ಅಲ್ಲಿರುವ ಕ್ರೀಡಾಳುಗಳ ಗೌರವವನ್ನು ಮತ್ತು ನಿಮ್ಮ ಗೌರವವನ್ನು ಹಾಳು ಮಾಡಿಕೊಳ್ಳಬೇಡಿ’ ಎಂದು ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಗರಂ ಆಗಿಯೇ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments