Webdunia - Bharat's app for daily news and videos

Install App

ಬಿಜೆಪಿ ಸೇರ್ತಾರಾ ಎಸ್.ಎಂ.ಕೃಷ್ಣ? ಯಡಿಯೂರಪ್ಪ ಹೇಳಿದ್ದೇನು?

Webdunia
ಶುಕ್ರವಾರ, 3 ಫೆಬ್ರವರಿ 2017 (15:22 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್‌ನ ಎಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಸ್‌.ಎಂ.ಕೃಷ್ಣ ಅವರೊಂದಿಗೆ ಮಾಜಿ ಡಿಸಿಎಂ ಆರ್‌.ಅಶೋಕ್ ಸಂಪರ್ಕದಲ್ಲಿದ್ದಾರೆ. ಯಾವುದೇ ಅನುಮಾನ ಬೇಡ ಕೃಷ್ಣ ಅವರು ಬಿಜೆಪಿ ಪಕ್ಷ ಸೇರುವುದು ಖಚಿತ ಎಂದರು. 
 
ತಮ್ಮ ಹಿರಿತನವನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು, ಜನೆವರಿ 28ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು. 
 
ಪಕ್ಷ ತೊರೆದಿರುವ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರಿಗೆ ರಾಜಕೀಯ ಪಕ್ಷಗಳ ಗಾಳ ಹಾಕುತ್ತಿದ್ದು, ಕೃಷ್ಣ ಅವರು ಯಾವ ಪಕ್ಷ ಸೇರುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments