Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಸಂಸದ ಎಸ್.ಮುನಿಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಸಂಸದ ಎಸ್.ಮುನಿಸ್ವಾಮಿ
ಕೋಲಾರ , ಬುಧವಾರ, 15 ಏಪ್ರಿಲ್ 2020 (07:09 IST)

ಕೋಲಾರ : ಲಾಕ್ ಡೌನ್ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.

 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದಲ್ಲಿದ್ದಿದ್ದರೆ ಗುಡಿಸಿ ಗುಂಡಾತರ ಮಾಡುತ್ತಿದ್ದರು. ಪ್ರಧಾನಿ ಮೋದಿ ಮಾಡುತ್ತಿರುವ ಯೋಜನೆಗಳನ್ನು ಜನ ನೋಡುತ್ತಿದ್ದಾರೆ. ಎಲ್ಲಾ ಜನಾಂಗದವರು ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾಗ ಈ ರೀತಿ ಹೇಳಿಕೆ ನೀಡುವುದು ಸಹಜ. ಆದರೆ ಈ ಪರಿಸ್ಥಿತಿಯಲ್ಲಿ ಹೀಗೆ ಹೇಳುವುದು ಸರಿಯಲ್ಲ. ಸಿದ್ದರಾಮಯ್ಯ ಇದರಲ್ಲಿ ರಾಜಕೀಯ ಮಾಡಬಾರದು, ಬದಲಾಗಿ ಎಲ್ಲರೂ ಪ್ರಧಾನಿಗೆ ಪಕ್ಷಾತೀತ ಬೆಂಬಲ ಕೊಡಬೇಕು ಎಂದು ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಟೆಸ್ಟಿಂಗ್ ಕಿಟ್ ಗಳ ಕೊರತೆ ಉಂಟಾಗಲು ಕೇಂದ್ರ ಸರ್ಕಾರವೇ ಕಾರಣ-ರಾಹುಲ್ ಗಾಂಧಿ ಆರೋಪ