Webdunia - Bharat's app for daily news and videos

Install App

ಡಿ. ಕೆ.ಶಿವಕುಮಾರನ್ನು ಭೇಟಿ ಮಾಡಿದ ನಿರ್ದೇಶಕ ಎಸ್. ನಾರಾಯಣ

Webdunia
ಭಾನುವಾರ, 30 ಜನವರಿ 2022 (16:45 IST)
ಸದಾಶಿವನಗರದ ಕಚೇರಿಯಲ್ಲಿನಿರ್ದೇಶಕ ಎಸ್ ನಾರಾಯಣ್ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನ ಭೇಟಿಯಾಗಿದ್ದಾರೆ. ಸೌಹಾರ್ದಯುತ ಮಾತುಕತೆ ನಡೆ ಸಿದ್ದು, ಉಭಯ ಕುಶಲೋಪರಿಗಾಗಿ ಭೇಟಿಯಾಗಿರುವುದು ತಿಳಿದು ಬಂದಿದೆ.
ಡಿ.ಕೆ. ಶಿವಕುಮಾರ್ ಜೊತೆ ನಿರ್ದೇಶಕ ಎಸ್. ನಾರಾ ಯಣ್ ಮಾತನಾಡುವಾಗ ಅವರ ಮಾತಿನ ಸಾರಂಶಗಳು ಕಾಂಸ್ ಪಕ್ಷದ ವಿಚಾರಗಳಿಗೆ ಸಂಬಂಧವಿದ್ದವು ಎಂಬ ಅನುಮಾನ ಗಳು ಇತರೆ ಪಕ್ಷದವರಿಗೆ ಕಾಡುತ್ತಿದೆ. ಇನ್ನು ಈ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಡಿ. ಕೆ. ಶಿ ಆಹ್ವಾನ ಕೊಟ್ಟಿದ್ದರು ಆದರೆ ಕಾಂಗ್ರೇಸ್ ಪಕ್ಷಕ್ಕೆ ಅಧಿಕೃತವಾಗಿ ಸೇರೋದ್ರ ಬಗ್ಗೆ ಎಸ್. ನಾರಾಯಣ್ ಇನ್ನೂ ಕೂಡ ನಿರ್ಧಾರ ತಿಳಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments