ಮಾನ ಮರ್ಯಾದೆ ಇರುವವರು ಸವದಿ ನಡೆಯನ್ನ ಸಮರ್ಥಿಸಿಕೊಳ್ಳಲ್ಲ- ಎಸ್.ಆರ್.ಶ್ರೀನಿವಾಸ್ ಕಿಡಿ

Webdunia
ಭಾನುವಾರ, 15 ಸೆಪ್ಟಂಬರ್ 2019 (11:00 IST)
ತುಮಕೂರು: ವಿಧಾನಸಭೆಯಲ್ಲಿ ಲಕ್ಷ್ಮಣ ಸವದಿ ನೀಲಿಚಿತ್ರ ವೀಕ್ಷಣೆ ವಿಚಾರ ದೇಶದ್ರೋಹ ಅಲ್ಲ ಎಂದ ಸಚಿವ ಮಾಧುಸ್ವಾಮಿ ಹೇಳಿಕೆಗೆ ಎಸ್.ಆರ್.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ.




ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡುವುದು ಸರಿಯಾದ್ರೆ ಅವರು ವ್ಯಭಿಚಾರ ಮಾಡಲಿ. ಸವದಿ ನಡೆಯನ್ನ ಯಾರೂ ಸಮರ್ಥನೆ ಮಾಡಿಕೊಳ‍್ಳಲ್ಲ. ಬಿಜೆಪಿಯವರೇ ಸವದಿಯನ್ನ ಸಮರ್ಥನೆ ಮಾಡಿಕೊಳ್ಳಲೇಬೇಕು. ಹೀಗಾಗಿ ಸವದಿಯನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಎಂದು ಕಿಡಿಕಾರಿದ್ದಾರೆ.


ಬಿಜೆಪಿ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾತನಾಡಿದ ಅವರು, ಬಿಜೆಪಿಗೆ ತಲೆಕೆಟ್ಟಿರೋರು ಹೋಗ್ತಾರೆ. ನಾನು ಬಿಜೆಪಿಗೆ ಹೋಗುವುದಿಲ್ಲ. ನಾನು ನನ್ನ ನಿಲುವನ್ನು ಹೆಚ್ ಡಿಕೆಗೆ ಹೇಳಿದ್ದೇನೆ. ಅನರ್ಹ ಶಾಸಕರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ದಿಕ್ಕೆಟ್ಟು ದಿವಾಳಿಯಾಗಿ ಫಕೀರರಾಗಿ ತಿರುಗುತ್ತಿದ್ದಾರೆ. ನಾನು ಯಾವತ್ತೂ ಫಕೀರನಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments