ಮಾನ ಮರ್ಯಾದೆ ಇರುವವರು ಸವದಿ ನಡೆಯನ್ನ ಸಮರ್ಥಿಸಿಕೊಳ್ಳಲ್ಲ- ಎಸ್.ಆರ್.ಶ್ರೀನಿವಾಸ್ ಕಿಡಿ

Webdunia
ಭಾನುವಾರ, 15 ಸೆಪ್ಟಂಬರ್ 2019 (11:00 IST)
ತುಮಕೂರು: ವಿಧಾನಸಭೆಯಲ್ಲಿ ಲಕ್ಷ್ಮಣ ಸವದಿ ನೀಲಿಚಿತ್ರ ವೀಕ್ಷಣೆ ವಿಚಾರ ದೇಶದ್ರೋಹ ಅಲ್ಲ ಎಂದ ಸಚಿವ ಮಾಧುಸ್ವಾಮಿ ಹೇಳಿಕೆಗೆ ಎಸ್.ಆರ್.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ.




ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡುವುದು ಸರಿಯಾದ್ರೆ ಅವರು ವ್ಯಭಿಚಾರ ಮಾಡಲಿ. ಸವದಿ ನಡೆಯನ್ನ ಯಾರೂ ಸಮರ್ಥನೆ ಮಾಡಿಕೊಳ‍್ಳಲ್ಲ. ಬಿಜೆಪಿಯವರೇ ಸವದಿಯನ್ನ ಸಮರ್ಥನೆ ಮಾಡಿಕೊಳ್ಳಲೇಬೇಕು. ಹೀಗಾಗಿ ಸವದಿಯನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಎಂದು ಕಿಡಿಕಾರಿದ್ದಾರೆ.


ಬಿಜೆಪಿ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾತನಾಡಿದ ಅವರು, ಬಿಜೆಪಿಗೆ ತಲೆಕೆಟ್ಟಿರೋರು ಹೋಗ್ತಾರೆ. ನಾನು ಬಿಜೆಪಿಗೆ ಹೋಗುವುದಿಲ್ಲ. ನಾನು ನನ್ನ ನಿಲುವನ್ನು ಹೆಚ್ ಡಿಕೆಗೆ ಹೇಳಿದ್ದೇನೆ. ಅನರ್ಹ ಶಾಸಕರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ದಿಕ್ಕೆಟ್ಟು ದಿವಾಳಿಯಾಗಿ ಫಕೀರರಾಗಿ ತಿರುಗುತ್ತಿದ್ದಾರೆ. ನಾನು ಯಾವತ್ತೂ ಫಕೀರನಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments