Webdunia - Bharat's app for daily news and videos

Install App

S.R.ಶ್ರೀನಿವಾಸ್‌ಗೆ C.M. ಇಬ್ರಾಹಿಂ ಆಫರ್

Webdunia
ಬುಧವಾರ, 15 ಮಾರ್ಚ್ 2023 (17:20 IST)
ಗುಬ್ಬಿ S.R. ಶ್ರೀನಿವಾಸ್​​​ರನ್ನು ಮತ್ತೆ JDS ಸೇರುವಂತೆ JDS ರಾಜ್ಯಾಧ್ಯಕ್ಷ C.M ಇಬ್ರಾಹಿಂ ಆಫರ್​ ನೀಡಿದ್ದಾರೆ..
ಚುನಾವಣಾ ಹೊಸ್ತಿನಲ್ಲೇ ಆಫರ್‌ ಪಾಲಿಟಿಕ್ಸ್ ಜೋರಾಗಿದೆ. ಒಂದು ಕಾಲದಲ್ಲಿ ನಮ್ಮ ಜೊತೆ ಚೆನ್ನಾಗಿ ಇದ್ರು. ಮನೆಯಲ್ಲಿ ಕುಳಿತು ಚಿಂತೆ ಮಾಡಿ ಎಂದು ಗುಬ್ಬಿ S.R.ಶ್ರೀನಿವಾಸ್‌ಗೆ JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆಫರ್‌ ಕೊಟ್ಟಿದ್ದಾರೆ.ಗುಬ್ಬಿ S.R.ಶ್ರೀನಿವಾಸ್‌ಗೆ JDS ವರಿಷ್ಠರು ಮತ್ತೆ ಗಾಳ ಹಾಕಿದ್ದು, S.R.ಶ್ರೀನಿವಾಸ್‌ ಮರಳಿ ಗೂಡು ಸೇರ್ತಾರ ಎಂಬುದನ್ನು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments