ಮೈತ್ರಿ ಸರ್ಕಾರ ಲಜ್ಜೆಗೆಟ್ಟ ಸರ್ಕಾರ- ಎಸ್. ಆರ್ ವಿಶ್ವನಾಥ್

Webdunia
ಶನಿವಾರ, 20 ಜುಲೈ 2019 (12:01 IST)
ಬೆಂಗಳೂರು : ಇಲ್ಲಿಯವರೆಗೂ ವಿಶ್ವಾಸಮತಯಾಚಿಸದ ಮೈತ್ರಿ ಸರ್ಕಾರ ಲಜ್ಜೆಗೆಟ್ಟ ಸರ್ಕಾರ ಎಂದು ಯಲಹಂಕ ಶಾಸಕ ಎಸ್. ಆರ್ ವಿಶ್ವನಾಥ್ ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.




ರಮಡ ರೆಸಾರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತರು ಬರೋ ಹಾಗಿದ್ದರೆ ಕರೆದುಕೊಂಡು ವಿಶ್ವಾಸ ಮತ ಯಾಚನೆ ಮಾಡಲಿ. ಆದರೆ ಕಾಲಹರಣ ಮಾಡೋದು ಸರಿ ಇಲ್ಲ. ಸ್ಪೀಕರ್ ಸೋಮವಾರ ಮತಯಾಚನೆ ಮಾಡಿ ಎಂದು ಹೇಳಿದ್ದಾರೆ. ಅವರ ಮಾತಿನ ಮೇಲೆ ನಮಗೆ ವಿಶ್ವಾಸ ಇದೆ ಎಂದು ಹೇಳಿದ್ದಾರೆ.


ಅತೃಪ್ತರನ್ನ ಮನವೊಲಿಸ್ತಾರೋ ಏನು ಮಾಡ್ತಾರೋ ನಮಗೆ ಗೊತ್ತಿಲ್ಲ. ಆದರೆ ವಿಶ್ವಾಸ ಮತ ಯಾಚನೆ ಮಾಡಿ. ಈ ಆಟಗಳನ್ನೆಲ್ಲ ಜನ ನೋಡುತ್ತಿದ್ದಾರೆ. ನೈತಿಕತೆ ಇದ್ರೆ ವಿಶ್ವಾಸ ಮತಯಾಚನೆ ಮಾಡಿ. ಹೀಗೆ ಕಲಾಪ ಮುಂದೂಡಿದಂತೆ ಕಾಂಗ್ರೆಸ್, ಜೆಡಿಎಸ್ ನಿಂದ ಇನ್ನಷ್ಟು ಶಾಸಕರು ಓಡಿಹೋಗಲಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಚೆಂಗೋಡು ರಥೋತ್ಸವದಲ್ಲಿ ದೇವರ ತೇರಿಗೆ ಸಿಕ್ಕು ಪ್ರಾಣ ಕಳೆದುಕೊಂಡ ವ್ಯಕ್ತಿ: ಭೀಕರ ವಿಡಿಯೋ ಇಲ್ಲಿದೆ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಾಲಕನ ಸಮಯಪ್ರಜ್ಞೆಯಿಂದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವಾಗುವುದು ತಪ್ಪಿತು: ವೈರಲ್ Video

Video: ಮಗ ಉದಯನಿಧಿ ಸ್ಟಾಲಿನ್ ನೋಡಿದ್ರೆ ಸನಾತನ ಧರ್ಮ ನಾಶ ಮಾಡುವ ಹೇಳಿಕೆ, ತಾಯಿ ದುರ್ಗಾರಿಂದ ಮೈಸೂರಿನಲ್ಲಿ ಮಗನಿಗಾಗಿಯೇ ಪೂಜೆ

ಮುಂದಿನ ಸುದ್ದಿ
Show comments