Webdunia - Bharat's app for daily news and videos

Install App

ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಎಸ್ ಮೂರ್ತಿ

Webdunia
ಬುಧವಾರ, 12 ಡಿಸೆಂಬರ್ 2018 (10:06 IST)
ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರ  ವಿರುದ್ಧ ವಿಧಾನಸಭೆ ಕಾರ್ಯದರ್ಶಿ ಎಸ್ ಮೂರ್ತಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.


ಅಗಸ್ಟ್ 30, 2018 ರ ರಂದು ವಿಧಾನಸಭೆ ಕಾರ್ಯದರ್ಶಿಯ ಆಡಳಿತಾತ್ಮಕ ಕರ್ತವ್ಯಗಳನ್ನು ಮೊಟುಕುಗೊಳಿಸಿ ಆಡಳಿತಾತ್ಮಕ ಕಡತಗಳನ್ನು ಸ್ಪೀಕರ್ ಕಚೇರಿ ಅಧಿಕಾರಿಗಳಿಗೆ ನೀಡಲು ಸೂಚಿಸಿ ಆದೇಶಿಸಲಾಗಿತ್ತು. ಆದರೆ ರಮೇಶ್ ಕುಮಾರ್ ಆದೇಶ ಕಾನೂನು ಬಾಹಿರವಾಗಿದೆ ಎನ್ನಲಾಗುತ್ತಿದೆ.


ಆಡಳಿತಾತ್ಮಕ ಕಡತಗಳನ್ನು ಸ್ಪೀಕರ್ ಕಚೇರಿಗೆ ನೀಡುವಂತೆ ನಿಯಮ ಉಲ್ಲಂಘಿಸಿದ್ದಾರೆ. ಅವರ ಅಧಿಕಾರ ವ್ಯಾಪ್ತಿ ಮೀರಿ ಆದೇಶ ಹೊರಡಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಈ ಆದೇಶ ಮಾಡಲು ಸ್ಪಿಕರ್ ಗೆ ಅಧಿಕಾರವಿಲ್ಲ. ಸ್ಪೀಕರ್ ಆದೇಶ ರದ್ದುಗೊಳಿಸುವಂತೆ ಕೋರಿ ಎಸ್ ಮೂರ್ತಿ ಅವರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇತ್ಯಾರ್ಥವಾಗುವವರೆಗೂ ಸ್ಪೀಕರ್ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದೂ ಮಧ್ಯಾಂತರ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments