ಕಾಂಗ್ರೆಸ್ ನ ಅವಿಶ್ವಾಸ ನಿರ್ಣಯದ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಹೀಗಾ ಹೇಳೋದು?

Webdunia
ಶನಿವಾರ, 26 ಸೆಪ್ಟಂಬರ್ 2020 (10:51 IST)
ಬೆಂಗಳೂರು : ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು  ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಅವಿಶ್ವಾಸ ನಿರ್ಣಯದಿಂದ ಸರ್ಕಾರಕ್ಕೆ ಏನೂ ಧಕ್ಕೆ ಆಗಲ್ಲ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ .

ಹಾಗೇ ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ಭಾರಿ ವಿರೋಧ ವಿಚಾರದ ಬಗ್ಗೆ ಮಾತನಾಡಿದ ಅವರು,  ಈ ಕಾಯ್ದೆಯನ್ನು ವಿರೋಧಿಸುವುದರಲ್ಲಿ ಅರ್ಥವೇ ಇಲ್ಲ.  ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯವಾಗಿದೆ ಟ್ರೀಟ್ಮೆಂಟ್ ಕೊಡಿ ಎಂದು ಸೀದಾ ಕ್ಲಿನಿಕ್ ಗೇ ಬಂದ ನಾಯಿ: Viral Video

ಬಳ್ಳಾರಿ ಫೈರಿಂಗ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ಗಳಿಗೆ ಪೊಲೀಸರ ಗ್ರಿಲ್‌

ಬಾಂಗ್ಲಾದೇಶ ಹಿಂದೂಗಳ ಬಗ್ಗೆ ಕೇಳಿದಾಗ ಎದ್ದು ಹೋದ ಜೈರಾಂ ರಮೇಶ್, ಕೆಸಿ ವೇಣುಗೋಪಾಲ್ Video

ಗುಂಡಿನ ಘರ್ಷಣೆಯ ಬೆನ್ನಲ್ಲೇ ಸರ್ಕಾರದ ಮುಂದೆ ಹೊಸ ಬೇಡಿಕೆಯಿಟ್ಟ ಶಾಸಕ ಗಾಲಿ ಜನಾರ್ದನ ರೆಡ್ಡಿ

ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಿಗೆ ಅವಮಾನ: ಮಿಯಾರು ಕಂಬಳದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments