ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿಯಿಂದ ಬಿಜೆಪಿ ಬಗ್ಗೆ ಹೊಸ ಬಾಂಬ್!

Webdunia
ಗುರುವಾರ, 3 ಮೇ 2018 (10:24 IST)
ಬಾಗಲಕೋಟೆ: ಮೊಳಕಾಲ್ಮೂರು ಶಾಸಕ ಬಿಜೆಪಿಯಿಂದ ಉಚ್ಛಾಟಿತ ನಾಯಕ ಎಸ್ ತಿಪ್ಪೇಸ್ವಾಮಿ ಬಿಜೆಪಿ ಪಕ್ಷದ ಬಗ್ಗೆ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.

ಬಾಗಲಕೋಟೆ ಜಿಲ್ಲಾಧ್ಯಕ್ಷ ಕೆಎಸ್ ನವೀನ್ ಕುಮಾರ್ ಗೆ 25 ಲಕ್ಷ ರೂ. ಗಳನ್ನು ಪರಿವರ್ತನಾ ರ್ಯಾಲಿಗೆಂದು ನೀಡಿದ್ದೆ. ಪಕ್ಷ ಸಂಘಟನೆಗಾಗಿ 4-5 ಕೋಟಿ ರೂ. ನೀಡಿದ್ದೆ ಎಂದು ತಿಪ್ಪೇಸ್ವಾಮಿ ಹೇಳಿದ್ದಾರೆ. ಆದರೆ ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿರುವ ನವೀನ್ ಕುಮಾರ್, ಅವರು 25 ಪೈಸೆ ಕೂಡಾ ಕೊಟ್ಟಿಲ್ಲ. ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.

ಮೋದಿ, ಅಮಿತ್ ಶಾ ಯಾತ್ರೆಗೆ ಬಸ್ ಗಳನ್ನು ಕಳುಹಿಸಿದ್ದೆ. ಇಷ್ಟೆಲ್ಲಾ ಮಾಡಿಯೂ ನನ್ನನ್ನು ನಾಯಕನಾಗಿ ಬೆಳೆಯಬಹುದೆಂಬ ಭಯಕ್ಕೆ ಹೊರ ಹಾಕಿದರು ಎಂದು ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments