Webdunia - Bharat's app for daily news and videos

Install App

ಎಚ್.ವಿಶ್ವನಾಥ್ ಗೆ ಸವಾಲು ಹಾಕಿದ ಸಾ.ರಾ.ಮಹೇಶ್

Webdunia
ಶನಿವಾರ, 20 ಜುಲೈ 2019 (13:23 IST)
ಬೆಂಗಳೂರು : ಒಂದು ಕಡೆ ಮೈತ್ರಿ ಸರ್ಕಾರ ಉರುಳುವ ಹಂತಕ್ಕೆ ಬಂದು ನಿಂತಿದ್ದರೆ ಇನ್ನೊಂದು ಕಡೆ ಮೈತ್ರಿ ಸರ್ಕಾರದ ಸಚಿವ ಸಾ.ರಾ.ಮಹೇಶ್ ಹಾಗೂ ಅತೃಪ್ತ ಶಾಸಕ  ಶಾಸಕ ಎಚ್.ವಿಶ್ವನಾಥ್ ಅವರ ನಡುವೆ ಸವಾಲುಗಳ ಸುರಿಮಳೆಯೇ ಹರಿದಿದೆ.



ಶುಕ್ರವಾರದ ಸದಸನ  ಕಲಾಪದ ವೇಳೆ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ಮೇಲೆ  28 ಕೋಟಿ ರೂಪಾಯಿಯ ಆರೋಪ ಮಾಡಿದ ಹಿನ್ನಲೆಯಲ್ಲಿ ಎಚ್.ವಿಶ್ವನಾಥ್ ಅವರು, ಸಾ.ರಾ.ಮಹೇಶ್ ಅವರಿಗೆ ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ ಎಂದು ಸವಾಲು  ಹಾಕಿದ್ದರು.

 

ಇದೀಗ ಸುದ್ದಿಗೋಷ್ಟಿ ನಡೆಸಿದ ಸಾ.ರಾ.ಮಹೇಶ್ , ಎಚ್ ವಿಶ್ವನಾಥ್ ಅವರು ಸದನದಿಂದ ಹೊರತುಪಡಿಸಿರುವ ವ್ಯಕ್ತಿಯಲ್ಲ. ಅವರು ಸದನದ ಸದಸ್ಯರಾಗಿದ್ದಾರೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ, ಮನಸಾಕ್ಷಿ ಇದ್ದರೆ ಸೋಮವಾರ ಸದನಕ್ಕೆ ಬನ್ನಿ. ಬಹಿರಂಗವಾಗಿ ಹೇಳಿ.ನಾನು ಹೇಳಿರುವ ಮಾತಿನಲ್ಲಿ ತಪ್ಪಿದ್ದರೆ ರಾಜ್ಯದ ಜನತೆಯ ಮುಂದೆ ಕ್ಷಮೆ ಕೇಳುತ್ತೇನೆ. ಈಗಾಗಲೇ ನಾನು ಇನ್ಮುಂದೆ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದೇನೆ. ಅದೇ ಮಾತಿಗೆ ಬದ್ಧನಿದ್ದೇನೆ ಎಂದು ಸವಾಲು ಹಾಕಿದ್ದಾರೆ.

 

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments