Webdunia - Bharat's app for daily news and videos

Install App

ಎಚ್.ವಿಶ್ವನಾಥ್ ಗೆ ಸವಾಲು ಹಾಕಿದ ಸಾ.ರಾ.ಮಹೇಶ್

Webdunia
ಶನಿವಾರ, 20 ಜುಲೈ 2019 (13:23 IST)
ಬೆಂಗಳೂರು : ಒಂದು ಕಡೆ ಮೈತ್ರಿ ಸರ್ಕಾರ ಉರುಳುವ ಹಂತಕ್ಕೆ ಬಂದು ನಿಂತಿದ್ದರೆ ಇನ್ನೊಂದು ಕಡೆ ಮೈತ್ರಿ ಸರ್ಕಾರದ ಸಚಿವ ಸಾ.ರಾ.ಮಹೇಶ್ ಹಾಗೂ ಅತೃಪ್ತ ಶಾಸಕ  ಶಾಸಕ ಎಚ್.ವಿಶ್ವನಾಥ್ ಅವರ ನಡುವೆ ಸವಾಲುಗಳ ಸುರಿಮಳೆಯೇ ಹರಿದಿದೆ.



ಶುಕ್ರವಾರದ ಸದಸನ  ಕಲಾಪದ ವೇಳೆ ಸಾ.ರಾ.ಮಹೇಶ್ ಅವರು ಎಚ್.ವಿಶ್ವನಾಥ್ ಮೇಲೆ  28 ಕೋಟಿ ರೂಪಾಯಿಯ ಆರೋಪ ಮಾಡಿದ ಹಿನ್ನಲೆಯಲ್ಲಿ ಎಚ್.ವಿಶ್ವನಾಥ್ ಅವರು, ಸಾ.ರಾ.ಮಹೇಶ್ ಅವರಿಗೆ ಧೈರ್ಯವಿದ್ದರೆ ಹೊರಗಡೆ ಬಂದು ಪ್ರತಿಕಾಗೋಷ್ಠಿ ಮಾಡಿ ಆರೋಪ ಮಾಡಲಿ ಎಂದು ಸವಾಲು  ಹಾಕಿದ್ದರು.

 

ಇದೀಗ ಸುದ್ದಿಗೋಷ್ಟಿ ನಡೆಸಿದ ಸಾ.ರಾ.ಮಹೇಶ್ , ಎಚ್ ವಿಶ್ವನಾಥ್ ಅವರು ಸದನದಿಂದ ಹೊರತುಪಡಿಸಿರುವ ವ್ಯಕ್ತಿಯಲ್ಲ. ಅವರು ಸದನದ ಸದಸ್ಯರಾಗಿದ್ದಾರೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ, ಮನಸಾಕ್ಷಿ ಇದ್ದರೆ ಸೋಮವಾರ ಸದನಕ್ಕೆ ಬನ್ನಿ. ಬಹಿರಂಗವಾಗಿ ಹೇಳಿ.ನಾನು ಹೇಳಿರುವ ಮಾತಿನಲ್ಲಿ ತಪ್ಪಿದ್ದರೆ ರಾಜ್ಯದ ಜನತೆಯ ಮುಂದೆ ಕ್ಷಮೆ ಕೇಳುತ್ತೇನೆ. ಈಗಾಗಲೇ ನಾನು ಇನ್ಮುಂದೆ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದೇನೆ. ಅದೇ ಮಾತಿಗೆ ಬದ್ಧನಿದ್ದೇನೆ ಎಂದು ಸವಾಲು ಹಾಕಿದ್ದಾರೆ.

 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments