Webdunia - Bharat's app for daily news and videos

Install App

ಶಬರಿಮಲೆ ವಿವಾದ; ಸುಪ್ರೀಂಕೋರ್ಟ್ ಆದೇಶಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದ ಮಲ್ಲಿಕಾರ್ಜುನ್ ಖರ್ಗೆ

Webdunia
ಶನಿವಾರ, 20 ಅಕ್ಟೋಬರ್ 2018 (16:52 IST)
ಕಲಬುರಗಿ : ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್  ಖರ್ಗೆ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಸಂವಿಧಾನ ಶ್ರೇಷ್ಠ, ಸಂವಿಧಾನ ಹೇಳಿದ ಹಾಗೆ ನಾವು ನಡೆದುಕೊಳ್ಳಬೇಕು. ಈ ವಿಚಾರವಾಗಿ ನಾನು ರಾಜಕೀಯ ಮಾಡಲ್ಲ. ಯಾವುದು ಸಮಾಜಕ್ಕೆ ಒಳ್ಳೆಯದಲ್ಲವೋ ಅದನ್ನು ತಿರಸ್ಕರಿಸುವುದನ್ನು ಕಲಿಯಬೇಕು ಎಂದು ಹೇಳಿದ್ದಾರೆ.


ಇನ್ನು ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಧಾರ್ಮಿಕ ವಿಚಾರ ಮಾತನಾಡಲು ನಾನು ಹೋಗಲಾರೆ, ಚುನಾವಣೆಗೆ ಹೋಗುವಾಗ ಇವೆಲ್ಲ ಮಾತುಗಳ ಅಗತ್ಯವಿಲ್ಲ. ನಾವು ಪಕ್ಷದ ಪ್ರಣಾಳಿಕೆ ಮೇಲೆ ಮತ ಕೇಳುತ್ತೇವೆ. ಧರ್ಮದ ಬಗ್ಗೆ ಬೇಕಾದರೆ ಧಾರ್ಮಿಕ ಸಂವಾದಕ್ಕೆ ಕರೆಯಲಿ ಬಂದು ಮಾತನಾಡುವೆ ಎಂದು ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments