Webdunia - Bharat's app for daily news and videos

Install App

ಸಚಿನ್ ಪುತ್ರ ಬಿಕರಿ: ಖರೀದಿಯಾಗದೆ ಉಳಿದ ಸುರೇಶ್ ರೈನಾ

Webdunia
ಸೋಮವಾರ, 14 ಫೆಬ್ರವರಿ 2022 (20:59 IST)
2022ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.
ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.
ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?
ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.
ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.
ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.
ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.
2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments