Webdunia - Bharat's app for daily news and videos

Install App

ಸಚಿವ ಸ್ಥಾನ ಕೊಟ್ಟರೆ ಉತ್ತಮ ಕೆಲಸ: ತಿಪ್ಪಾರೆಡ್ಡಿ

Webdunia
ಭಾನುವಾರ, 18 ಜುಲೈ 2021 (20:17 IST)
ಪಕ್ಷದ ಹಿರಿಯ ಶಾಸಕನಿದ್ದೇನೆ ಸಚಿವ ಸ್ಥಾನ ಕೊಟ್ಟರೆ ರಾಜ್ಯದ ಹಾಗೂ ಜಿಲ್ಲೆ ಜನರ ಸೇವೆ ಮಾಡುತ್ತೆನೆ ಇಲ್ಲವಾದರೆ ಚಿತ್ರದುರ್ಗ ಕ್ಷೇತ್ರದ ಜನರ ಸೇವೆ ಮಾಡಿಕೊಂಡಿರುತ್ತೇನೆ ಎಂದು  ಬಿಜೆಪಿ ಹಿರಿಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಹೇಳಿದರು.
ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.
ನಾನು ಸುಮಾರು 58 ವರ್ಷಗಳಿಂದ ರಾಜಕಾರಣದಲ್ಲಿದ್ದೆನೆ. 28 ವರ್ಷಗಳಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೆನೆ.ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೆನೆ. ಇನ್ನು ಸಿಎಂ ಯಡಿಯೂರಪ್ಪ ಬದಲಾವಣೆ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಸಿಎಂ  ಶಾಸಕಾಂಗ ಪಕ್ಷದ  ಸಭೆಗೆ ನಾನು ಹೋಗುತ್ತೆನೆ. ಆದರೆ ಅದು ಶಾಸಕಾಂಗ ಪಕ್ಷದ ಸಭೆಯಲ್ಲ, ಯಡಿಯೂರಪ್ಪ ಅವರ ಎರಡು ವರ್ಷಗಳ   ಅಧಿಕಾರವಧಿ ಪೂರ್ಣ ಗೊಳಿಸಿರುವ ಹಿನ್ನೆಲೆಯಲ್ಲಿ  ನೀಡಲಿರುವ ಔತಣಕೂಟ  ಎಂದು ಸಿಎಂ ಕಚೇರಿಯಿಂದ ಪತ್ರ ಬಂದಿದೆ.  ನಾನು ಹೋಗುತ್ತೆನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments