Webdunia - Bharat's app for daily news and videos

Install App

ಡಿಸಿಎಂ & ಕೃಷಿ ಸಚಿವರನ್ನ ವಜಾ ಮಾಡಿ- ಸಚಿವ ಅಶ್ವತ್ಥ್ ನಾರಾಯಣ್

Webdunia
ಶುಕ್ರವಾರ, 11 ಆಗಸ್ಟ್ 2023 (17:46 IST)
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಚಲುವರಾಯಸ್ವಾಮಿ ಅವರನ್ನು ವಜಾ ಮಾಡಿ ಲೋಕಾಯುಕ್ತ ತನಿಖೆಗೆ ಕೊಡಬೇಕು ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರ ಮೇಲೆ ಆರೋಪ ಬಂದಿದ್ದು, ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ. ಸಾರಿಗೆ ನೌಕರನೊಬ್ಬ ಚಲುವರಾಯಸ್ವಾಮಿ ಅವರಿಂದ ಆತ್ಮಹತ್ಯೆಗೆ ಯತ್ನಿಸಿದ. ಎಲ್ಲೆಡೆ ಪೇ ಸಿಎಂ, ಪೇ ಡಿಸಿಎಂ ಆಗಿದೆ. ರಾಜ್ಯಪಾಲರಿಂದ ಕ್ರಮಕ್ಕೆ ಸೂಚಿಸಿ ಪತ್ರ ಬಂದಿದೆ, ಆದರೆ ಸಿಎಂ ನೇರವಾಗಿ ಫೇಕ್ ಲೆಟರ್ ಎನ್ನುತ್ತಾರೆ. ತಕ್ಷಣ ಸಚಿವರನ್ನ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನ ವಜಾ ಮಾಡಬೇಕು ಮತ್ತು ಲೋಕಾಯುಕ್ತ ತನಿಖೆಗೆ ಕೊಡಬೇಕು. ಕೆಂಪೇಗೌಡರು ನಾಡು ಕಟ್ಟಿದ್ರು, ಇವರು ನಾಡು ಒಡೆಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ಇನ್ಮೇಲೆ ಕೆಂಪೇಗೌಡರ ಹೆಸರನ್ನ ಹೇಳಬೇಡಿ ಎಂದು ಡಿಸಿಎಂ ವಿರುದ್ಧ ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments