Webdunia - Bharat's app for daily news and videos

Install App

ಡಿಸಿಎಂ & ಕೃಷಿ ಸಚಿವರನ್ನ ವಜಾ ಮಾಡಿ- ಸಚಿವ ಅಶ್ವತ್ಥ್ ನಾರಾಯಣ್

Webdunia
ಶುಕ್ರವಾರ, 11 ಆಗಸ್ಟ್ 2023 (17:46 IST)
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಚಲುವರಾಯಸ್ವಾಮಿ ಅವರನ್ನು ವಜಾ ಮಾಡಿ ಲೋಕಾಯುಕ್ತ ತನಿಖೆಗೆ ಕೊಡಬೇಕು ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರ ಮೇಲೆ ಆರೋಪ ಬಂದಿದ್ದು, ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ. ಸಾರಿಗೆ ನೌಕರನೊಬ್ಬ ಚಲುವರಾಯಸ್ವಾಮಿ ಅವರಿಂದ ಆತ್ಮಹತ್ಯೆಗೆ ಯತ್ನಿಸಿದ. ಎಲ್ಲೆಡೆ ಪೇ ಸಿಎಂ, ಪೇ ಡಿಸಿಎಂ ಆಗಿದೆ. ರಾಜ್ಯಪಾಲರಿಂದ ಕ್ರಮಕ್ಕೆ ಸೂಚಿಸಿ ಪತ್ರ ಬಂದಿದೆ, ಆದರೆ ಸಿಎಂ ನೇರವಾಗಿ ಫೇಕ್ ಲೆಟರ್ ಎನ್ನುತ್ತಾರೆ. ತಕ್ಷಣ ಸಚಿವರನ್ನ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನ ವಜಾ ಮಾಡಬೇಕು ಮತ್ತು ಲೋಕಾಯುಕ್ತ ತನಿಖೆಗೆ ಕೊಡಬೇಕು. ಕೆಂಪೇಗೌಡರು ನಾಡು ಕಟ್ಟಿದ್ರು, ಇವರು ನಾಡು ಒಡೆಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ಇನ್ಮೇಲೆ ಕೆಂಪೇಗೌಡರ ಹೆಸರನ್ನ ಹೇಳಬೇಡಿ ಎಂದು ಡಿಸಿಎಂ ವಿರುದ್ಧ ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments