Webdunia - Bharat's app for daily news and videos

Install App

ದಿನೇಶ್ ಗುಂಡುರಾವ್ ಅವರನ್ನು ಸಂಪುಟದಿಂದ ಕೈಬಿಡಿ: ಈಶ್ವರಪ್ಪ

Webdunia
ಬುಧವಾರ, 12 ನವೆಂಬರ್ 2014 (14:44 IST)
ಆಹಾರ ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರ ಭೂ ಕಬಳಿಕೆ ಹಗರಣದ ಬಗ್ಗೆ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ವರದಿ ನೀಡಿದ್ದರಿಂದ ಅವರ ವಿರುದ್ಧದ ಆರೋಪ ಸಾಬೀತಾಗಿದೆ. ಅವರನ್ನು ಮುಖ್ಯಮಂತ್ರಿಗಳು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಬಿಜೆಪಿ ನಾಯಕ ಮಾಜಿ ಡಿಸಿಎಂ ಈಶ್ವರಪ್ಪ ಒತ್ತಾಯಿಸಿದ್ದಾರೆ.
 
ಸಚಿವ ದಿನೇಶ್ ಗುಂಡೂರಾವ್ ಅವರ ಭೂ ಕಬಳಿಕೆ ಹಗರಣದ ಬಗ್ಗೆ ಕಂದಾಯ ಸಚಿವರಾಗಲಿ ಅಥವಾ ಮುಖ್ಯಮಂತ್ರಿಗಳಾಗಲಿ ಬಾಯಿ ಬಿಡುತ್ತಿಲ್ಲ. ಭ್ರಷ್ಟರಿಗೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಣೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
 
ಸರಕಾರ ಕೂಡಲೇ ದಿನೇಶ್ ಗುಂಡೂರಾವ್ ಕಬಳಿಸಿದ ಭೂಮಿಯನ್ನು ವಶಕ್ಕೆ ತೆಗೆದುಕೊಂಡು ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕಿಡಿಕಾರಿದ್ದಾರೆ.
 
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments