ಗದಗದಲ್ಲಿ ಇಂದು ಸಾಧನ ಸಮಾವೇಶ

Webdunia
ಸೋಮವಾರ, 25 ಡಿಸೆಂಬರ್ 2017 (07:46 IST)
ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಅವರಿಂದ ರಾಜ್ಯ ಸರ್ಕಾರದ ಸಾಧನ ಸಮಾವೇಶ ಆರಂಭಗೊಳ್ಳಲಿದೆ.


ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪಟ್ಟಣದ ಎಂ.ಎ.ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. 460.12 ಕೋಟಿವೆಚ್ಚದ ಅಭಿವೃದ್ಧಿ ಕಾಮಗಾರಿ ಹಾಗು 834 ಅಭಿವೃದ್ಧಿ ಕಾಮಗಾರಿಕೆಗೆ ಇಂದು  ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಹಾಗೆ ಈ ಸಮಾವೇಶದಲ್ಲಿ ಶಿರಹಟ್ಟಿ, ಮುಂಡರಗಿ, ರೋಣ ತಾಲೂಕುಗಳ ಪ್ರಗತಿ ಬಗ್ಗೆ ಮಾಹಿತಿ ಇರುವ ಕಿರು ಪುಸ್ತಕ ಕೂಡ ಬಿಡುಗಡೆಯಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments