ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ

Webdunia
ಬುಧವಾರ, 7 ಜುಲೈ 2021 (14:14 IST)
ಕೇಂದ್ರ ಸಂಪುಟ ಪುನರಚನೆ ಖಚಿತವಾಗುತ್ತಿದ್ದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಗೆ ಡಿವಿ ಸದಾನಂದ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಪಕ್ಷದ ಹಿರಿಯ ಮುಖಂಡ ಸಭೆ ಬೆನ್ನಲ್ಲೇ ಸದಾನಂದ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಮೂವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಂತಾಗಿದೆ.
ಮಾನವ ಸಂಪನ್ಮೂಲ ಸಚಿವ ಸ್ಥಾನಕ್ಕೆ ಸರಬಾನಂದ ಸೋನುವಾಲ್ ಮತ್ತು ಕಾರ್ಮಿಕ ಖಾತೆಗೆ ಸಂತೋಷ್ ಗಂಗ್ವಾರ್ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾ ಅಧ್ಯಕ್ಷರ ಹೇಳಿಕೆ ಬಳಿಕ ಮಹತ್ವದ ನಿರ್ಧಾರ ತೆಗೆದುಕೊಂಡ ಇಸ್ರೇಲ್: ಇದರಿಂದ ಭಾರತಕ್ಕೂ ಲಾಭವಾಗುತ್ತಾ

ಬುರ್ಖಾ ಹಾಕಿಕೊಂಡು ಅಪ್ಪ, ಮಗ ಮಾಡಿ ಖತರ್ನಾಕ್ ಕೆಲಸ ನೋಡಿ Video

ಸರ್ಕಾರೀ ಅಧಿಕಾರಿಗಳ ವರ್ಗಾವಣೆ ಅಲ್ಲ, ನಿಮ್ಮ ಕೆಲಸ ಬೇರೇಯೇ ಇದೆ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಕ್ಲಾಸ್

Karnataka Weather: ರಾಜ್ಯದ ಇಂದಿನ ಹವಾಮಾನ ವರದಿ ಇಲ್ಲಿದೆ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಕೊನೆಗೂ ಬಯಲಾಯ್ತು ಸತ್ಯ

ಮುಂದಿನ ಸುದ್ದಿ
Show comments