ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ

geetha
ಭಾನುವಾರ, 21 ಜನವರಿ 2024 (18:20 IST)
ಬೆಂಗಳೂರು-ನಾಳೆ ಶಾಲೆಗಳಿಗೆ ರಜೆ ಕೊಡದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ ನಾಳೆ ಸ್ವಯಂಪ್ರೇರಿತರಾಗಿ ರಜೆ ಕೊಡಬೇಕಿತ್ತು.ರಜೆಗೆ ಪತ್ರದ ಅವಶ್ಯಕತೆ ಇಲ್ಲ.ಕೇಂದ್ರವೇ ಅರ್ಧ ದಿನ ರಜೆ ಕೊಟ್ಟಿದೆ.ನಮ್ಮ ರಾಜ್ಯ ಹನುಮನ ನಾಡು.ಯಾವುದೇ ಪೂರ್ವಾಪರ ಯೋಚಿಸದೇ, ಸ್ವಪಕ್ಷೀಯರ ಮಾತು ಕೇಳದೇ ಸಿದ್ದರಾಮಯ್ಯ ರಜೆ ಘೋಷಸಲಿ.ಜನವರಿ 22 ರಂದು ಸಿದ್ದರಾಮಯ್ಯ ರಜೆ ಘೋಷಿಸಿ, ಪುಣ್ಯ‌ ಕಟ್ಟಿಕೊಳ್ಳಲಿ.ರಾಮಮಂದಿರ ನಿರ್ಮಾಣದಿಂದ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ.ಹರಿಪ್ರಸಾದ್ ಅವರ ಗೋಧ್ರಾ ಹೇಳಿಕೆಯಿಂದ ಸಿದ್ದರಾಮಯ್ಯ ಭಯ ಬಿದ್ದಿರಬೇಕು.ಅದಕ್ಕೇ ಅವರು ರಜೆ ಕೊಡ್ತಿಲ್ಲವೇನೋ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನು ಮಾರಿ ಪತ್ನಿಗೆ ಜೀವನಾಂಶ ನೀಡಿದ ಪತಿ ನೋವಿನ ಪ್ರತಿಕ್ರಿಯೆ ನೋಡಿ Video

ಸಿದ್ದರಾಮಣ್ಣ ಬೇಕಾದ್ದು ತಿನ್ನು, ಅದನ್ನು ಬೇಕಾದ್ರೂ ಕಟ್ ಮಾಡ್ಸು: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ Video

Karnataka Weather: ರಾಜ್ಯದಲ್ಲಿ ವಾರಂತ್ಯಕ್ಕೆ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments