Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ

geetha
ಭಾನುವಾರ, 21 ಜನವರಿ 2024 (18:20 IST)
ಬೆಂಗಳೂರು-ನಾಳೆ ಶಾಲೆಗಳಿಗೆ ರಜೆ ಕೊಡದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ ನಾಳೆ ಸ್ವಯಂಪ್ರೇರಿತರಾಗಿ ರಜೆ ಕೊಡಬೇಕಿತ್ತು.ರಜೆಗೆ ಪತ್ರದ ಅವಶ್ಯಕತೆ ಇಲ್ಲ.ಕೇಂದ್ರವೇ ಅರ್ಧ ದಿನ ರಜೆ ಕೊಟ್ಟಿದೆ.ನಮ್ಮ ರಾಜ್ಯ ಹನುಮನ ನಾಡು.ಯಾವುದೇ ಪೂರ್ವಾಪರ ಯೋಚಿಸದೇ, ಸ್ವಪಕ್ಷೀಯರ ಮಾತು ಕೇಳದೇ ಸಿದ್ದರಾಮಯ್ಯ ರಜೆ ಘೋಷಸಲಿ.ಜನವರಿ 22 ರಂದು ಸಿದ್ದರಾಮಯ್ಯ ರಜೆ ಘೋಷಿಸಿ, ಪುಣ್ಯ‌ ಕಟ್ಟಿಕೊಳ್ಳಲಿ.ರಾಮಮಂದಿರ ನಿರ್ಮಾಣದಿಂದ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ.ಹರಿಪ್ರಸಾದ್ ಅವರ ಗೋಧ್ರಾ ಹೇಳಿಕೆಯಿಂದ ಸಿದ್ದರಾಮಯ್ಯ ಭಯ ಬಿದ್ದಿರಬೇಕು.ಅದಕ್ಕೇ ಅವರು ರಜೆ ಕೊಡ್ತಿಲ್ಲವೇನೋ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments