Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ

geetha
ಭಾನುವಾರ, 21 ಜನವರಿ 2024 (18:20 IST)
ಬೆಂಗಳೂರು-ನಾಳೆ ಶಾಲೆಗಳಿಗೆ ರಜೆ ಕೊಡದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ ನಾಳೆ ಸ್ವಯಂಪ್ರೇರಿತರಾಗಿ ರಜೆ ಕೊಡಬೇಕಿತ್ತು.ರಜೆಗೆ ಪತ್ರದ ಅವಶ್ಯಕತೆ ಇಲ್ಲ.ಕೇಂದ್ರವೇ ಅರ್ಧ ದಿನ ರಜೆ ಕೊಟ್ಟಿದೆ.ನಮ್ಮ ರಾಜ್ಯ ಹನುಮನ ನಾಡು.ಯಾವುದೇ ಪೂರ್ವಾಪರ ಯೋಚಿಸದೇ, ಸ್ವಪಕ್ಷೀಯರ ಮಾತು ಕೇಳದೇ ಸಿದ್ದರಾಮಯ್ಯ ರಜೆ ಘೋಷಸಲಿ.ಜನವರಿ 22 ರಂದು ಸಿದ್ದರಾಮಯ್ಯ ರಜೆ ಘೋಷಿಸಿ, ಪುಣ್ಯ‌ ಕಟ್ಟಿಕೊಳ್ಳಲಿ.ರಾಮಮಂದಿರ ನಿರ್ಮಾಣದಿಂದ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ.ಹರಿಪ್ರಸಾದ್ ಅವರ ಗೋಧ್ರಾ ಹೇಳಿಕೆಯಿಂದ ಸಿದ್ದರಾಮಯ್ಯ ಭಯ ಬಿದ್ದಿರಬೇಕು.ಅದಕ್ಕೇ ಅವರು ರಜೆ ಕೊಡ್ತಿಲ್ಲವೇನೋ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments