Webdunia - Bharat's app for daily news and videos

Install App

ಬಿ ಫಾರಂಗೆ ಪೂಜೆ ಸಲ್ಲಿಸಿದ ಸದಾನಂದಗೌಡ ದಂಪತಿ

Webdunia
ಸೋಮವಾರ, 25 ಮಾರ್ಚ್ 2019 (16:53 IST)
ನಾಮ ಪತ್ರ ಸಲ್ಲಿಸೋದಕ್ಕೂ ಮುನ್ನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿದ ಬಳಿಕ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ನಾಮಪತ್ರ ಸಲ್ಲಿಸಿದ್ರು.

ಮೈಸೂರು ಬ್ಯಾಂಕ್ ವೃತ್ತದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸದಾನಂದಗೌಡ ದಂಪತಿಗೆ ಪತ್ನಿ ಡಾಟಿ, ಮಾಜಿ ಸಚಿವ ರಾಮಚಂದ್ರಗೌಡ, ಗೋವಿಂದ ಕಾರಜೋಳ, ಡಾ.ಅಶ್ವತ್ ನಾರಾಯಣ ಸಾಥ್ ನೀಡಿದ್ರು. ಬಿಜೆಪಿ ಮುಖಂಡರು ನೂರಾರು ಕಾರ್ಯಕರ್ತರು  ಇದ್ರು.

ರಾಧಾಕೃಷ್ಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸದಾನಂದಗೌಡ, ಬಿ ಫಾರ್ಮ್ ಹಿಡಿದು ಪೂಜೆ ಸಲ್ಲಿಸಿದ್ರು. 
ಡಿಸಿ ಕಚೇರಿಗೆ ಬಂದೂ ಸಹ ನಾಮಪತ್ರ ಸಲ್ಲಿಸದೆ ಕಾದು ಕುಳಿತ ಡಿವಿಎಸ್ ಆ ಬಳಿಕ ನಾಮಪತ್ರ ಸಲ್ಲಿಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments