Webdunia - Bharat's app for daily news and videos

Install App

ಬಿ ಫಾರಂಗೆ ಪೂಜೆ ಸಲ್ಲಿಸಿದ ಸದಾನಂದಗೌಡ ದಂಪತಿ

Webdunia
ಸೋಮವಾರ, 25 ಮಾರ್ಚ್ 2019 (16:53 IST)
ನಾಮ ಪತ್ರ ಸಲ್ಲಿಸೋದಕ್ಕೂ ಮುನ್ನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿದ ಬಳಿಕ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ನಾಮಪತ್ರ ಸಲ್ಲಿಸಿದ್ರು.

ಮೈಸೂರು ಬ್ಯಾಂಕ್ ವೃತ್ತದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸದಾನಂದಗೌಡ ದಂಪತಿಗೆ ಪತ್ನಿ ಡಾಟಿ, ಮಾಜಿ ಸಚಿವ ರಾಮಚಂದ್ರಗೌಡ, ಗೋವಿಂದ ಕಾರಜೋಳ, ಡಾ.ಅಶ್ವತ್ ನಾರಾಯಣ ಸಾಥ್ ನೀಡಿದ್ರು. ಬಿಜೆಪಿ ಮುಖಂಡರು ನೂರಾರು ಕಾರ್ಯಕರ್ತರು  ಇದ್ರು.

ರಾಧಾಕೃಷ್ಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸದಾನಂದಗೌಡ, ಬಿ ಫಾರ್ಮ್ ಹಿಡಿದು ಪೂಜೆ ಸಲ್ಲಿಸಿದ್ರು. 
ಡಿಸಿ ಕಚೇರಿಗೆ ಬಂದೂ ಸಹ ನಾಮಪತ್ರ ಸಲ್ಲಿಸದೆ ಕಾದು ಕುಳಿತ ಡಿವಿಎಸ್ ಆ ಬಳಿಕ ನಾಮಪತ್ರ ಸಲ್ಲಿಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments