Webdunia - Bharat's app for daily news and videos

Install App

ಚುನಾವಣೆಗಾಗಿ ಮಾಂಸಾಹಾರವನ್ನೇ ಬಿಟ್ಟ ಸದಾನಂದ ಗೌಡ!

Webdunia
ಮಂಗಳವಾರ, 7 ನವೆಂಬರ್ 2017 (10:27 IST)
ಬೆಂಗಳೂರು: ಚುನಾವಣೆಗಾಗಿ ರಾಜಕೀಯ ನಾಯಕರು ಇನ್ನಿಲ್ಲದಂತೆ ಸಿದ್ಧತೆ ಮಾಡಿಕೊಳ್ಳುತ್ತಾರೆ. ಇದರ ನಡುವೆ ಸದಾನಂದ ಗೌಡರು ಚುನಾವಣೆಗಾಗಿ ಮಾಂಸಾಹಾರವನ್ನೇ ತ್ಯಜಿಸಿದ್ದಾರೆ!

 
ಚುನಾವಣೆ ಪ್ರಚಾರಕ್ಕಾಗಿ ಕಾರ್ಯಕರ್ತರು, ಅಭಿಮಾನಿಗಳ ಮನೆಗೆ ತೆರಳುವಾಗ ಮಾಂಸಾಹಾರದ ಊಟವನ್ನೇ ನೀಡುತ್ತಾರೆ. ಆದರೆ ಈ ರೀತಿ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಮಾಂಸಾಹಾರವನ್ನೇ ಬಳಸುವುದರಿಂದ ಆರೋಗ್ಯ ಹಾಳಾಗುತ್ತದೆ ಎಂದು ಸದಾನಂದ ಗೌಡರು ಇನ್ನು ಜೀವಮಾನ ಪರ್ಯಂತ ಮಾಂಸಾಹಾರ ತ್ಯಜಿಸಲು ನಿರ್ಧರಿಸಿದ್ದಾರಂತೆ.

ಚುನಾವಣೆ ಸಂದರ್ಭದಲ್ಲಿ ಆರೋಗ್ಯ ಕೆಡದಂತೆ ಕಾಪಾಡಲು ಗೌಡರು ಆಹಾರದ ವಿಚಾರದಲ್ಲಿ ಕಟ್ಟು ನಿಟ್ಟು ಪಾಲನೆ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments