Webdunia - Bharat's app for daily news and videos

Install App

ಚುನಾವಣೆಗಾಗಿ ಮಾಂಸಾಹಾರವನ್ನೇ ಬಿಟ್ಟ ಸದಾನಂದ ಗೌಡ!

Webdunia
ಮಂಗಳವಾರ, 7 ನವೆಂಬರ್ 2017 (10:27 IST)
ಬೆಂಗಳೂರು: ಚುನಾವಣೆಗಾಗಿ ರಾಜಕೀಯ ನಾಯಕರು ಇನ್ನಿಲ್ಲದಂತೆ ಸಿದ್ಧತೆ ಮಾಡಿಕೊಳ್ಳುತ್ತಾರೆ. ಇದರ ನಡುವೆ ಸದಾನಂದ ಗೌಡರು ಚುನಾವಣೆಗಾಗಿ ಮಾಂಸಾಹಾರವನ್ನೇ ತ್ಯಜಿಸಿದ್ದಾರೆ!

 
ಚುನಾವಣೆ ಪ್ರಚಾರಕ್ಕಾಗಿ ಕಾರ್ಯಕರ್ತರು, ಅಭಿಮಾನಿಗಳ ಮನೆಗೆ ತೆರಳುವಾಗ ಮಾಂಸಾಹಾರದ ಊಟವನ್ನೇ ನೀಡುತ್ತಾರೆ. ಆದರೆ ಈ ರೀತಿ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಮಾಂಸಾಹಾರವನ್ನೇ ಬಳಸುವುದರಿಂದ ಆರೋಗ್ಯ ಹಾಳಾಗುತ್ತದೆ ಎಂದು ಸದಾನಂದ ಗೌಡರು ಇನ್ನು ಜೀವಮಾನ ಪರ್ಯಂತ ಮಾಂಸಾಹಾರ ತ್ಯಜಿಸಲು ನಿರ್ಧರಿಸಿದ್ದಾರಂತೆ.

ಚುನಾವಣೆ ಸಂದರ್ಭದಲ್ಲಿ ಆರೋಗ್ಯ ಕೆಡದಂತೆ ಕಾಪಾಡಲು ಗೌಡರು ಆಹಾರದ ವಿಚಾರದಲ್ಲಿ ಕಟ್ಟು ನಿಟ್ಟು ಪಾಲನೆ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments