Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸದಾನಂದ ಗೌಡ

Webdunia
ಸೋಮವಾರ, 5 ಫೆಬ್ರವರಿ 2018 (11:16 IST)
ಬೆಂಗಳೂರು : ‘ಮೋದಿ ಆಗಮನದಿಂದ ಹೊಸ ಅಲೆ ಸೃಷ್ಠಿಸಿದೆ’ ಎಂದು ಹೇಳುವುದರ ಮೂಲಕ ಸಚಿವ ಸದಾನಂದ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.


‘ ಪರಮೇಶ್ವರ್ ವೇಗ ನೋಡಿ ಆಶ್ಚರ್ಯವಾಗಿದೆ. ಇದೇ ವೇಗ ಕೇಂದ್ರದ ಅನುದಾನ ಖರ್ಚು ಮಾಡೋದ್ರಲ್ಲಿ ತೋರಬೇಕಿತ್ತು. ಕೇಂದ್ರ ಸರ್ಕಾರದ ಕೆಲಸಗಳ ಬಗ್ಗೆ ರಾಜ್ಯ ಅನುಷ್ಠಾನ ಮಾಡಿಲ್ಲ. ಪರಮೇಶ್ವರ್ ತುಂಬಾ ಆತಂಕಕ್ಕೆ ಒಳಗಾಗಿದ್ದಾರೆ.ಮೋದಿ ಆಗಮನದಿಂದ ಹೊಸ ಅಲೆ ಸೃಷ್ಠಿಯಾಗಿದೆ’ ಎಂದು ವಿಧಾನಸೌಧದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments