Webdunia - Bharat's app for daily news and videos

Install App

ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ

Webdunia
ಬುಧವಾರ, 7 ಜುಲೈ 2021 (16:55 IST)
ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಸಚಿವ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಸದಾನಂದ ಗೌಡರ ಹೇಳಿಕೆಯನ್ನು ವರದಿ ಮಾಡಿದೆ.
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ.
 
68 ವರ್ಷದ ಡಿ. ವಿ. ಸದಾನಂದ ಗೌಡ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಎರಡು ಬಾರಿ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments