Webdunia - Bharat's app for daily news and videos

Install App

ಅನಂತಕುಮಾರ್ ರ ವಿಚಾರ ನನಗೆ ಶಕ್ತಿ ಕೊಟ್ಟಿವೆ ಎಂದ ಸದಾನಂದಗೌಡ

Webdunia
ಸೋಮವಾರ, 12 ನವೆಂಬರ್ 2018 (15:29 IST)
ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ ಹಿನ್ನಲೆಯಲ್ಲಿ ಗುಲ್ಬರ್ಗ ಪ್ರವಾಸದಲ್ಲಿದ್ದ ಸಚಿವ ಸದಾನಂದಗೌಡ ಪ್ರವಾಸ ಮೊಟಕುಗೊಳಿಸಿ ಹೈದಾರಾಬಾದ್ ಮುಖಾಂತರ ಕೆಐಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸದಾನಂದಗೌಡ, ಕಿರಿಯ ವಯಸ್ಸಿನಲ್ಲೇ ಅನಂತಕುಮಾರ್ ರ ಸಾವು ಅತ್ಯಂತ ನೋವನ್ನು ಉಂಟು ಮಾಡಿದೆ. ಅವರ ರಾಜಕೀಯ ಅನುಭವ, ಅವರ ಸಮಾಜ ಸೇವೆ ಅಪಾರವಾದದ್ದು, ಅವರ ಸಾವು ಪಕ್ಷ ಸೇರಿದಂತೆ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಎತ್ತರದ ಮಟ್ಟಕ್ಕೆ ಬರಬೇಕಾದರೆ ಅವರು ಸರ್ವಸ್ವವನ್ನೂ ಧಾರೆ ಎರೆದವರು. ಕೇಂದ್ರದಲ್ಲಿ ಕರ್ನಾಟಕದ ಬಗ್ಗೆಯೂ ವಿಚಾರಗಳನ್ನು ಪ್ರಸ್ತಾಪಿಸಿ, ಮುಟ್ಟಿಸಿ ಅಭಿವೃದ್ಧಿಗೆ ಕೈ ಜೋಡಿಸಿದ್ದರು.  ನನಗೆ ಒಳ್ಳೆಯ ಸ್ನೇಹಿತನಾಗಿ ಸಲಹೆ ಸೂಚನಗಳನ್ನ ನೀಡುತ್ತಿದ್ದರು. ಅವರ ವಿಚಾರಗಳು ನಡೆದಂತೆ ರೀತಿ ನನಗೆ ಸಾಕಷ್ಟು ಶಕ್ತಿ ಕೊಟ್ಟಿತ್ತಿ ಎಂದು ಸದಾನಂದಗೌಡ ಸ್ಮರಿಸಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments