Webdunia - Bharat's app for daily news and videos

Install App

ಸಿಎಎ ವಿರೋಧಿಸುವ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸದಾನಂದಗೌಡ

Webdunia
ಭಾನುವಾರ, 5 ಜನವರಿ 2020 (11:41 IST)
ಬೆಂಗಳೂರು : ಭಾರತದಲ್ಲಿ ಮುಸ್ಲಿಂಮರಿಗೆ ಎಲ್ಲ ಸ್ಥಾನಮಾನ , ಗೌರವ ಸಿಗ್ತಿದೆ. ರಾಷ್ಟ್ರಪತಿ, ಜಡ್ಜ್ ಸೇರಿ ಎಲ್ಲ ಸ್ಥಾನವನ್ನೂ ಭಾರತ ನೀಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.



ದೇಶದ ಬಹುಸಂಖ್ಯಾತರು ಸಿಎಎ ಜಾರಿ ಒಪ್ಪಿಕೊಂಡಿದ್ದಾರೆ. ಆದ್ರೆ ಕಾಂಗ್ರೆಸ್ ನವರು ಪಾಕಿಸ್ತಾನದ ಪರ ವಾದ ಮಾಡ್ತಾರೆ. ಕಾಂಗ್ರೆಸ್ ನವರಿಗೆ ಕೇಂದ್ರದ ಆಡಳಿತದಲ್ಲಿ ಲೋಪ ಕಂಡಿಲ್ಲ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ವಿರೋಧಿಸ್ತಿದ್ದಾರೆ. ನಾವು ನಮ್ಮ ನಿಲುವನ್ನು ಹಿಂಪಡೆಯಲ್ಲ. ಜಾರಿ ಮಾಡ್ತೇವೆ ಎಂದು ಅವರು ತಿಳಿಸಿದ್ದಾರೆ.


ಮುಸ್ಲಿಂರ ತಲೆ ಹಾಳುಮಾಡುವವರ ಮೇಲೆ ನಿಗಾವಹಿಸಿ, ಮುಸ್ಲಿಂರನ್ನು ಅವರು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ಸಿಎಎ ಹೆಸರಿನಲ್ಲಿ ಎನ್.ಆರ್.ಸಿ ದುರುಪಯೋಗ ಎಂಬುದು ಸುಳ್ಳು. ಸುಮ್ಮನೆ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ನಡೀತಿದೆ. ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments